ಮಂಗಳೂ\nರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ SSF ಇದರ ಮುಖವಾಣಿ ಇಶಾರದ ನೂತನ ಕಛೇರಿಯ ಉದ್ಘಾಟನೆ ಇಂದು ಅಡ್ಯಾರ್ ನ KHK ರೆಸಿಡೆನ್ಸಿ ಬಿಲ್ಡಿಂಗ್ ನಲ್ಲಿ ನಡೆಯಿತು.
ಕರ್ನಾಟಕ ಜಂಇಯ್ಯತುಲ್ ಉಲಮಾ ನಾಯಕ ಝೈನುಲ್ ಉಲಮಾ ಮಾಣಿ ಉಸ್ತಾದ್ ದುಆ ಮೂಲಕ ಉದ್ಘಾಟಿಸಿದರು. ಇಶಾರ ಎಡಿಟರ್ ಹಮೀದ್ ಬಜ್ಪೆ, ರಾಷ್ಟ್ರೀಯ SSF ಕಾರ್ಯದರ್ಶಿ ಶರೀಫ್ ಬೆಂಗಳೂರು, ರಾಜ್ಯ ಉಪಾಧ್ಯಕ್ಷ ಸುಫ್ಯಾನ್ ಸಖಾಫಿ, ,ಪ್ರ.ಕಾರ್ಯದರ್ಶಿ ಯಾಕೂಬ್ ಕೊಳಕೇರಿ, ಕೋಶಾಧಿಕಾರಿ ರವೂಫ್ ಉಡುಪಿ, ಸದಸ್ಯರಾದ ಸಿರಾಜ್ ಸಖಾಫಿ, ಯಾಕೂಬ್ ಸಅದಿ, ಮುಸ್ತಫಾ ನಈಮೀ, ಒಮಾನ್ ಕೆ.ಸಿ.ಎಫ್ ಸದಸ್ಯ ರಿಝ್ವಾನ್, ಇಸ್ಮಾಯಿಲ್ ಮಾಸ್ಟರ್, ನವಾಝ್ ಬೆಂಗಳೂರು, ಹೊನ್ನಾವರ ಅಮ್ಜದಿ ಮುಂತಾದವರು ಭಾಗವಹಿಸಿದ್ದರು.
ಹುಸೈನ್ ಸಅದಿ ಸ್ವಾಗತಿಸಿ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ