ಬಿಶ್ಕೆಕ್,ಜೂನ್.13: ಇಂದು ಸೆಂಟ್ರಲ್ ಏಷ್ಯಾದ ಕಿರ್ಗಿಸ್ತಾನ ರಾಜಧಾನಿ ಬಿಶ್ಕೆಕ್ ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಜೊತೆಗೆ ನರೇಂದ್ರ ಮೋದಿಯವರು ಪ್ರಮುಖ ವಿಚಾರಗಳ ಸುತ್ತ ಮಾತುಕತೆ ನಡೆಸಿದರು.
ಉಗ್ರರ ಜೊತೆಗೂಡಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಇವರ ಭಯೋತ್ಪಾದನೆಯಿಂದಾಗಿ ಭಾರತ ತೊಂದರೆ ಅನುಭವಿಸುತ್ತಿದೆ. ಹಾಗಾಗಿ ಉಭಯ ದೇಶಗಳ ವಿಚಾರದಲ್ಲಿ ಶಾಂತಿಯುತ ಮಾತುಕತೆ ಕಷ್ಠ ಎಂದು ಹೇಳಿದ್ದಾರೆ.
ಮೊದಲಿಗೆ ಕಿರ್ಗಿಸ್ತಾನದ ಬಿಶ್ಕೆಕ್ಗೆ ಪ್ರಧಾನಿ ಮೋದಿಯವರು ಪಾಕ್ ವಾಯುಮಾರ್ಗ ಮೂಲಕ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಪ್ರಧಾನಿ ವಿಮಾನ ಪಾಕಿಸ್ತಾನದ ವಾಯುಮಾರ್ಗದಲ್ಲಿ ಸಂಚರಿಸಲಿದೆ ಎಂದು ಪಾಕಿಸ್ತಾನದ ಬಳಿ ಭಾರತ ತಾತ್ವಿಕ ಒಪ್ಪಿಗೆಯೂ ಪಡೆದಿತ್ತು. ಬಳಿಕ ಪ್ರಧಾನಿ ಮೋದಿ ಪಾಕ್ ವಾಯುಮಾರ್ಗದಲ್ಲಿ ತೆರಳದೇ ಮಾರ್ಗ ಬದಲಿಸಿದ್ದಾರೆ. ಒಮನ್, ಇರಾನ್ ಮೂಲಕ ಬಿಶ್ಕೆಕ್ಗೆ ಆಗಮಿಸಿ ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್