ಬಂಟ್ವಾಳ: ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪ್ರಾಯೋಗಿಕ ಹಜ್ಜ್ ಕ್ಯಾಂಪ್ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳರವರ ಅಧ್ಯಕ್ಷತೆಯಲ್ಲಿ ಜೂ.16 ರಂದು ಬಿಸಿರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯಿತು.
ಎಸ್.ವೈ.ಎಸ್ ರಾಜ್ಯ ನಾಯಕ ಇಸ್ಮಾಈಲ್ ಹಾದಿ ತಂಙಳ್ ಉಜಿರೆರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಂಇಯ್ಯತುಲ್ ಉಲಮಾ ಕರ್ನಾಟಕ ರಾಜ್ಯ ಸದಸ್ಯ ಇಬ್ರಾಹಿಂ ಮದನಿ ಮಂಚಿ ಉಸ್ತಾದ್ ಸಭೆಯನ್ನು ಉದ್ಘಾಟಿಸಿದರು.

ಜಂಇಯ್ಯತುಲ್ ಉಲಮಾ ಕರ್ನಾಟಕ ರಾಜ್ಯಾಧ್ಯಕ್ಷ ಬೇಕಲ್ ಉಸ್ತಾದ್, ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಜಿಎಂ ಮುಹಮ್ಮದ್ ಸಖಾಫಿ ಪ್ರಾಯೋಗಿಕ ಹಜ್ಜ್ ತರಗತಿ ಮಂಡಿಸಿದರು. ಕೆಸಿಎಫ್ ದಮ್ಮಾಂ ರಾಷ್ಟ್ರೀಯ ಸಮಿತಿ ಸಾಂತ್ವನ ವಿಭಾಗದ ಅಧ್ಯಕ್ಷ ಮುಹಮ್ಮದ್ ಮಲೆಬೆಟ್ಟು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು, ರಾಜ್ಯ ನಾಯಕ ಅಡ್ವಕೇಟ್ ಶಾಕಿರ್ ಹಾಜಿ ಮಿತ್ತೂರು, ಮುಸ್ತಫಾ ನಈಮಿ ಹಾವೇರಿ, ಮುಸ್ತಫಾ ಮಾಸ್ಟರ್ ಮುಕ್ಕಚೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ, ಜಿಲ್ಲಾ ಉಪಾಧ್ಯಕ್ಷರಾದ ಮುನೀರ್ ಸಖಾಫಿ ಉಳ್ಳಾಲ, ಸಲೀಂ ಹಾಜಿ ಬೈರಿಕಟ್ಟೆ, ಜಿಲ್ಲಾ ಕಾರ್ಯದರ್ಶಿಗಳಾದ ರಶೀದ್ ಹಾಜಿ ವಗ್ಗ, ರಪೀಕ್ ಸುರತ್ಕಲ್, ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಙಳ್ ಉಳ್ಳಾಲ, ತೌಸೀಫ್ ಸಅದಿ ಹರೇಕಳ, ಹಕೀಂ ಕಳಂಜಿಬೈಲ್, ಅಬ್ದುರ್ರಹ್ಮಾನ್ ಶರಫಿ ಮೂಡಂಬೈಲ್, ಫೈಝಲ್ ಝುಹ್ರಿ ಕಲ್ಲುಗುಂಡಿ, ಇಕ್ಬಾಲ್ ಮಾಚಾರ್, ನವಾಝ್ ಸಖಾಫಿ ಅಡ್ಯಾರ್ಪದವು, ಮುಸ್ತಫಾ ಉರುವಾಲುಪದವು, ಆಬಿದ್ ನಈಮಿ ಕಟ್ಟತ್ತಿಲ, ಸುಹೈಲ್ ಪರಂಗಿಪೇಟೆ ಹಾಗೂ 400 ರಷ್ಟು ಹಜ್ಜಾಜ್ ಗಳು ಉಪಸ್ಥಿತರಿದ್ದರು.
ಪ್ರೋಗ್ರಾಂ ಸಮಿತಿ ಚೇರ್ಮೇನ್ ಇಬ್ರಾಹಿಂ ಅಹ್ಸನಿ ಸ್ವಾಗತಿಸಿ, ಕನ್ವೀನರ್ ಸಲೀಂ ಹಾಜಿ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್