ಸುಳ್ಯ: ತರ್ಭಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಗಾಂಧಿನಗರ ಸುಳ್ಯ ಇದರ ಅಧೀನದ ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕಂಡರಿ ಮದ್ರಸದಲ್ಲಿ ನೂತನವಾಗಿ ಪ್ರಸಕ್ತ ಸಾಲಿನ ಒಂದನೇ ತರಗತಿಯ ದಾಖಲಾತಿ ಪಡೆದ ಪುಟಾಣಿ ಮಕ್ಕಳ ಅಕ್ಷರ ಅಭ್ಯಾಸಕ್ಕೆ ಚಾಲನೆ ನೀಡಲಾಯಿತು.
ಅಸ್ಸಯ್ಯಿದ್ ಉಮರ್ ಜಿಫ್ರಿ ಅಲ್ ಹನೀಫಿ ತಂಙಳ್ ಕುಂಭಕ್ಕೋಡು ನೇತೃತ್ವ ವಹಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಮದ್ರಸ ಸಮಿತಿ ಚೇರ್ಮಾನ್ ಅಬ್ದುಲ್ ಹಮೀದ್ ಬೀಜಕೊಚ್ಚಿ ಅಧ್ಯಕ್ಷತೆ ವಹಿಸಿ, ಮುಖ್ಯೋಪಾಧ್ಯಯ ಇಬ್ರಾಹಿಂ ಸಖಾಫಿ ಪುಂಡೂರ್ ಉದ್ಘಾಟಿಸಿದರು.

ಈ ಸಂಧರ್ಭ ಜಮಾಅತ್ ಕಮಿಟಿ ಸದಸ್ಯ ಹಾಜಿ ಮುಹಮ್ಮದ್ ಕೆ.ಬಿ, ಅಧ್ಯಾಪಕರುಗಳಾದ ಅಬ್ದುಲ್ ಖಾದರ್ ಮುಸ್ಲಿಯಾರ್ ಎಡಪ್ಪಲಂ,ಶೌಖತ್ತಲಿ ಅಲ್ ಅಮಾನಿ ವಯನಾಡ್,ಅಬ್ದುಲ್ ಹಮೀದ್ ಮುಸ್ಲಿಯಾರ್ ಕುಂಬ್ರ,ಹುಸೈನಾರ್ ಮದನಿ ಕುಂಜಿಲ,ಅಬ್ದುಲ್ ಖಾದರ್ ಮದನಿ ಅಜ್ಜಾವರ, ಅಬ್ದುರ್ರಹ್ಮಾನ್ ಸಅದಿ ಕರ್ನೂರ್,ಮುಹಮ್ಮದ್ ಹನೀಫ್ ಸಖಾಫಿ ಬೆಳ್ಳಾರೆ ಉಪಸ್ಥಿತರಿದ್ದರು. ನಿಝಾರ್ ಸಖಾಫಿ ಮುಡೂರು ಸ್ವಾಗತಿಸಿ,ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್