ಜಿದ್ದಾ,ಜು.2: ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಸದಸ್ಯ, ಸಕ್ರಿಯ ಕಾರ್ಯಕರ್ತ ಹನೀಫ್ ಶುಂಠಿಕೊಪ್ಪ ಅವರು ಇಂದು (02/07/2019) ಅಲ್ಲಾಹನ ಅನುಲ್ಲಂಘನೀಯ ಕರೆಗೆ ಓಗೊಟ್ಟು ಹೃದಯಾಘಾತದಿಂದ ಮರಣ ಹೊಂದಿದ್ದಾರೆ.
ಸೌದಿ ಅರೇಬಿಯಾದ ಖಮೀಸ್ ಮುಶೈತ್ ನಲ್ಲಿ ಚಾಲಕ ವೃತ್ತಿಯಲ್ಲಿದ್ದ ಅವರು ರಜಾ ನಿಮಿತ್ತ ಊರಿಗೆ ತೆರಳಿದ್ದರು.
ಸುನ್ನಿ ಸಂಘ ಸಂಸ್ಥೆಗಳ ಸದಸ್ಯರೂ ಸಹಕಾರಿಯೂ ಆಗಿದ್ದ ಇವರು ಎರಡು ಗಂಡು ಒಂದು ಹೆಣ್ಣು ಮತ್ತು ಪತ್ನಿ ಹಾಗೂ ಅಪಾರ ಬಂಧು ಮಿತ್ರರನ್ನೂ ಕೆಸಿಎಫ್ ಸುನ್ನೀ ಕಾರ್ಯಕರ್ತರನ್ನು ಅಗಲಿದ್ದಾರೆ.ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹನು ಕುಟುಂಬಸ್ಥರಿಗೆ ನೀಡಲಿ.
ಮೃತರ ಹೆಸರಿನಲ್ಲಿ ಎಲ್ಲಾ ಸುನ್ನೀ ಕಾರ್ಯಕರ್ತರು ಅವರ ಪರಲೋಕ ಜೀವನ ಮೋಕ್ಷಕ್ಕಾಗಿ ಪ್ರತ್ಯೇಕ ದುಅಃ ಮಾಡಿ,ಖುರ್’ಆನ್, ತಹ್ಲೀಲ್ ಹೇಳಿ ಹದಿಯಾ ಮಾಡಬೇಕಾಗಿ ವಿನಂತಿಸುತ್ತಾ ಹನೀಫ್ ಅವರ ಅಗಲಿಕೆಯಲ್ಲಿ ತೀವ್ರ ಸಂತಾಪವನ್ನು ಸೂಚಿಸುತ್ತಿದ್ದೇವೆ.
ಅಧ್ಯಕ್ಷರು ಹಾಗೂ ಸರ್ವ ಸದಸ್ಯರು
ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್, ಜಿದ್ದಾ ಝೋನ್















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ