ಜಿದ್ದಾ,ಜು.2: ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಸದಸ್ಯ, ಸಕ್ರಿಯ ಕಾರ್ಯಕರ್ತ ಹನೀಫ್ ಶುಂಠಿಕೊಪ್ಪ ಅವರು ಇಂದು (02/07/2019) ಅಲ್ಲಾಹನ ಅನುಲ್ಲಂಘನೀಯ ಕರೆಗೆ ಓಗೊಟ್ಟು ಹೃದಯಾಘಾತದಿಂದ ಮರಣ ಹೊಂದಿದ್ದಾರೆ.
ಸೌದಿ ಅರೇಬಿಯಾದ ಖಮೀಸ್ ಮುಶೈತ್ ನಲ್ಲಿ ಚಾಲಕ ವೃತ್ತಿಯಲ್ಲಿದ್ದ ಅವರು ರಜಾ ನಿಮಿತ್ತ ಊರಿಗೆ ತೆರಳಿದ್ದರು.
ಸುನ್ನಿ ಸಂಘ ಸಂಸ್ಥೆಗಳ ಸದಸ್ಯರೂ ಸಹಕಾರಿಯೂ ಆಗಿದ್ದ ಇವರು ಎರಡು ಗಂಡು ಒಂದು ಹೆಣ್ಣು ಮತ್ತು ಪತ್ನಿ ಹಾಗೂ ಅಪಾರ ಬಂಧು ಮಿತ್ರರನ್ನೂ ಕೆಸಿಎಫ್ ಸುನ್ನೀ ಕಾರ್ಯಕರ್ತರನ್ನು ಅಗಲಿದ್ದಾರೆ.ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹನು ಕುಟುಂಬಸ್ಥರಿಗೆ ನೀಡಲಿ.
ಮೃತರ ಹೆಸರಿನಲ್ಲಿ ಎಲ್ಲಾ ಸುನ್ನೀ ಕಾರ್ಯಕರ್ತರು ಅವರ ಪರಲೋಕ ಜೀವನ ಮೋಕ್ಷಕ್ಕಾಗಿ ಪ್ರತ್ಯೇಕ ದುಅಃ ಮಾಡಿ,ಖುರ್’ಆನ್, ತಹ್ಲೀಲ್ ಹೇಳಿ ಹದಿಯಾ ಮಾಡಬೇಕಾಗಿ ವಿನಂತಿಸುತ್ತಾ ಹನೀಫ್ ಅವರ ಅಗಲಿಕೆಯಲ್ಲಿ ತೀವ್ರ ಸಂತಾಪವನ್ನು ಸೂಚಿಸುತ್ತಿದ್ದೇವೆ.
ಅಧ್ಯಕ್ಷರು ಹಾಗೂ ಸರ್ವ ಸದಸ್ಯರು
ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್, ಜಿದ್ದಾ ಝೋನ್















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ