ಬೆಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಟೆಂಡ್ಸ್ ವತಿಯಿಂದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರೊಂದಿಗೆ ಸಿಟ್-ಟುಗೆದರ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಸಯ್ಯದ್ ಉಮ್ಮರ್ ಅಸ್ಸಖಾಫ್ ಮದನಿ ಮನ್ಶರ್ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಎಸ್ಸೆಸ್ಸೆಫ್ ನ ವಿವಿಧ ವಿಭಾಗಗಳ ಕಾರ್ಯದರ್ಶಿಗಳು 6 ತಿಂಗಳುಗಳ ಪದ್ದತಿಗಳನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಡೆಪ್ಯುಟಿ ಅಧ್ಯಕ್ಷ ಖಾಝಿ ಗುಲಾಮ್ ಹುಸೈನ್ ನೂರಿ, ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸ ಅದಿ ನಾವೂರು,ಸಿರಾಜುದ್ದೀನ್ ಸಖಾಫಿ ಕನ್ಯಾನ,ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಹುಸೈನ್ ಸ ಅದಿ ಹೊಸ್ಮಾರ್,ಮುಸ್ತಫಾ ನಯೀಮಿ ಮೋಂಟುಗೋಳಿ,ಮೌಲಾನಾ ಅಶ್ರಫ್ ರಝಾ ಅಂಜದಿ,ನವಾಝ್ ಭಟ್ಕಳ ರಾಜ್ಯ ನಾಯಕರಾದ ಶಾಕಿರ್ ಹಾಜಿ ಮಿತ್ತೂರು,ಮುಸ್ತಫಾ ಮಾಸ್ಟರ್ ಉಳ್ಳಾಲ,ಶರೀಫ್ ಮಡಿಕೇರಿ,ಅಶ್ರಫ್ ಮುಸ್ಲಿಯಾರ್ ಕುಂದಾಪುರ,ಸಫ್ವಾನ್ ಚಿಕ್ಕಮಗಳೂರು,ಎನ್.ಸಿ ರಹೀಂ ಉಡುಪಿ, ಮುನೀರ್ ಮದನಿ ಮೈಸೂರು,ಅಬ್ದುಲ್ ಲತೀಫ್ ಸ ಅದಿ ಶಿಮೊಗ್ಗ,ಮುಬಶ್ಶಿರ್ ಅಹ್ಸನಿ ಕೊಂಡಂಗೇರಿ,ಶಾಫಿ ಸ ಅದಿ ಬೆಂಗಳೂರು,ವಾಜಿದ್ ಹಾಸನ,ರಪೀಕ್ ಮಡಿಕೇರಿ,ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ