ರಿಯಾದ್: ಸಾಂತ್ವನ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಕೆ.ಸಿ.ಎಫ್ ತನ್ನ ಸದಸ್ಯರಿಗಾಗಿ ಆರ್ಥಿಕ ಸಹಾಯ ನೀಡುವ ವಿಶಿಷ್ಟ ಯೋಜನೆಯಾಗಿದೆ MRF. ಕೆ.ಸಿ.ಎಫ್ ಸೌದಿ ಅರೇಬಿಯಾದಾದ್ಯಂತ ಜುಲೈ 5ರಂದು ಎಲ್ಲಾ ಝೋನ್”ಗಳಲ್ಲಿ ಏಕಕಾಲದಲ್ಲಿ ಈ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು.
ಕೆ.ಸಿ.ಎಫ್ ಅಲ್ ಖಸೀಂ ಝೋನ್” ಅಧೀನದಲ್ಲಿ ನಡೆದ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು ಬುರೈದ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ಕರೀಂ ಇಮ್ದಾದಿ ಉಸ್ತಾದರ ದುವಾದೊಂದಿಗೆ
ಝೋನ್” ಅಧ್ಯಕ್ಷರಾದ ಅಬ್ದುಲ್ ಖಯ್ಯೂಂ ಉಸ್ತಾದರ ಆಧ್ಯಕ್ಷತೆಯಲ್ಲಿ ಬಹು ಶರೀಫ್ ಅಮಾನಿ ಉಸ್ತಾದ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾದ ICF ನೇತಾರ ಮುಹಮ್ಮದ್ ಕೊಪ್ಪ ಹಾಗೂ OICC ನೇತಾರ ಅಬ್ದುಲ್ ಲತೀಫ್ ಶೇರಿಯವರು MRF ಸಾಂತ್ವನ ನಿಧಿಗೆ ಅದಿಕೃತವಾಗಿ ಚಾಲನೆ ನೀಡಿದರು.
MRF ಸಾಂತ್ವನ ನಿಧಿಯ ಅಗತ್ಯತೆ ಮತ್ತು ಅನಿವಾರ್ಯತೆಯ ಬಗ್ಗೆ
ಕೆ.ಸಿ.ಎಫ್ ಸೌದಿ ರಾಷ್ಟ್ರಿಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಸಾಲಿ ಬೆಳ್ಳಾರೆ ಸವಿವರವಾಗಿ ವಿವರಿಸಿದರು. ಕೆ.ಸಿ.ಎಫ್ ಅಲ್ ಖಸೀಂ ಝೋನ್” ಅಧೀನದ ಸೆಕ್ಟರ್, ಯೂನಿಟ್’ಗಳ ನೇತಾರರು ಹಾಗೂ ಕಾರ್ಯಕರ್ತರುಗಳು ಬಾಗವಹಿಸಿದ್ದರು.
ಬಶೀರ್ ಕನ್ಯಾನ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ