ಕೆಸಿಎಫ್ ರಾಷ್ಟ್ರೀಯ ಸಮಿತಿಯು ತನ್ನ ಕಾರ್ಯಕರ್ತರಿಗಾಗಿ ಹೊರತಂದ ಎಂ ಆರ್ ಎಫ್ ಸಾಂತ್ವನ ನಿಧಿ ಯೋಜನೆಯ ಜಿದ್ದಾ ಝೋನ್ ಮಟ್ಟದಲ್ಲಿ ಚಾಲನೆ ಕಾರ್ಯಕ್ರಮವನ್ನು ದಿನಾಂಕ 05/07/19 ರಂದು ಜುಮುಅ ನಮಾಝಿನ ಬಳಿಕ ಬನಿಮಲಿಕ್ ಸೆಂಟರ್, ಜಿದ್ದಾದಲ್ಲಿ ಮೂಸಾಹಾಜಿ ಕಿನ್ಯಾರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷನ ನಡಸಿದ ಉಮರ್ ಕಾಮಿಲ್ ಸಖಾಫಿ ಪರಪ್ಪು ಉಸ್ತಾದರು ಕೆ.ಸಿ.ಎಫ್ ಸಾಂತ್ವನದ ಬಗ್ಗೆ ವಿಷ್ಲೇಶಣೆ ನೀಡಿದರು, ಜಿದ್ದಾ ಝೋನ್ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಮೂಸಾ ಹಾಜಿ ಕಿನ್ಯಾರವರು ಎಂ ಆರ್ ಎಫ್ ಸದಸ್ಯರಾದ ಇಕ್ಬಾಲ್ ಹಾಜಿ ಉಳ್ಳಾಲ ರವರಿಗೆ ಎಂ ಆರ್ ಎಫ್ ಕಾರ್ಡ್ ನೀಡುವ ಮೂಲಕ ಯೋಜನೆಗೆ ಝೋನ್ ಮಟ್ಟದ ಚಾಲನೆ ನೀಡಿದರು.

ಸಭೆಯಲ್ಲಿ ರಾಷ್ಟ್ರೀಯ ಇಹ್ಸಾನ್ ಇಲಾಖೆಯ ಅಧ್ಯಕ್ಷರಾದ ಹಾಫಿಲ್ ಜಿ ಎಂ ಸುಲೈಮಾನ್ ಹನೀಫಿ ಉಸ್ತಾದರು, ರಾಷ್ಟ್ರೀಯ ಸಮಿತಿಯ ಇತರ ಸದಸ್ಯರು, ಜಿದ್ದಾ ಝೋನ್ ನೇತಾರರು,ಕೆಸಿಎಫ್ ರಿಯಾದ್ ಝೋನ್ ಸದಸ್ಯರಾದ ಯೂಸುಫ್ ಮುಸ್ಲಿಯಾರ್ ಚೆನ್ನಾರ್, ಶರಫಿಯ್ಯಾ ಹಾಗೂ ಬವಾದಿ ಸೆಕ್ಟರ್ ಕಾರ್ಯಕರ್ತರು ಹಾಜರಿದ್ದರು.
ಜಿದ್ದಾ ಝೋನ್ ಪ್ರ.ಕಾರ್ಯದರ್ಶಿ ಇಬ್ರಾಹಿಮ್ ಕಿನ್ಯಾ ಸ್ವಾಗತ ಹೇಳಿದ ಸಭೆಗೆ ಕೋಶಾಧಿಕಾರಿ ಸಿದ್ದೀಕ್ ಬಾಳೆಹೊನ್ನೂರು ಧನ್ಯವಾದ ಹೇಳಿದರು















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ