ಬಂಟ್ವಾಳ: ಕರ್ನಾಟಕ ಮುಸ್ಲಿಂ ಜಮಾಅತ್ ಇದರ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಘೋಷಣಾ ಸಮಾವೇಶವು ಶುಕ್ರವಾರ ಬಿ.ಸಿ.ರೋಡ್ ಸಾಗರ್ ಅಡಿಟೋರಿಯಂ ನಲ್ಲಿ ನಡೆಯಿತು.
ಸಮಾವೇಶದಲ್ಲಿ ವನಮಹೋತ್ಸವದ ಅಂಗವಾಗಿ ನೂರಕ್ಕಿಂತಲೂ ಮಿಕ್ಕ ಸಸಿಗಳನ್ನು ವಿತರಿಸಲಾಯಿತು.

ಖಾಝಿ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್, ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಯೇನೆಪೊಯ ಯುನಿವರ್ಸಿಟಿ ಕುಲಾಧಿಪತಿ ವೈ.ಅಬ್ದುಲ್ಲ ಕುಂಞ ಹಾಜಿ, ಕಾರ್ಯಾಧ್ಯಕ್ಷ SMR ರಷೀದ್ ಹಾಜಿ, ಪ್ರಧಾನ ಕಾರ್ಯದರ್ಶಿ BM ಮಮ್ತಾಜ್ ಅಲಿ ಮುಂತಾದ ನಾಯಕರು ಸಸಿ ವಿತರಣೆಗೆ ನೇತೃತ್ವ ನೀಡಿದರು.
✍ ಅಶ್ರಫ್ ಕಿನಾರ ಮಂಗಳೂರು















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ