ಕಿನ್ಯಾ: ಎಸ್ಸೆಸ್ಸೆಫ್ ಮೀಂಪ್ರಿ ಶಾಖೆ ಇದರ ಅರ್ಧ ವಾರ್ಷಿಕ ಮಹಾಸಭೆಯು ದಿನಾಂಕ 7/7/19 ರಂದು ಬುಖಾರಿ ಮಸ್ಜಿದ್ ಹಾಲ್ ನಲ್ಲಿ ನಡೆಯಿತು.
ಸಯ್ಯಿದ್ ಝೈನುಲ್ ಆಬಿದ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ನೌಫಲ್ ಅಹ್ಸನಿಯವರು ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ರಾಜ್ಯ ಕಾರ್ಯದರ್ಶಿಯಾದ ಕೆ.ಎಂ.ಮುಸ್ತಫಾ ನಈಮಿ ಹಾವೇರಿಯವರು ಸಂಘಟನಾ ತರಗತಿ ನಡೆಸಿದರು.ಶಾಖೆಯ ಪ್ರ. ಕಾರ್ಯದರ್ಶಿ ಮೊಹಮ್ಮದ್ ಆಶಿಕ್ ರವರು ವರದಿ ವಾಚಿಸಿ,ಕೋಶಾಧಿಕಾರಿ ಮೊಯಿದಿನ್ ರವರು ಲೆಕ್ಕ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಕಿನ್ಯಾ ಸೆಕ್ಟರ್ ನಿಂದ ವೀಕ್ಷಕರಾಗಿ ಬಂದ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಫಯಾಝ್ ಕಿನ್ಯಾ, ಸೆಕ್ಟರ್ ಕಾರ್ಯದರ್ಶಿಗಳಾದ ಫಯಾಝ್ ಉಕ್ಕುಡ, ಬಶೀರ್ ಬೆಳರಿಂಗೆ ಹಾಗೂ ಕೆಸಿಎಫ್ ಅಲ್ ಐನ್ ನ ನಾಯಕರಾದ ಇಸ್ಮಾಯಿಲ್ ಪುಲಿಕೂರ್ ರವರು ಉಪಸ್ಥಿತರಿದ್ದರು.
2019 ನೇ ಸಾಲಿನ ಅಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದ್ ತಂಙಳ್, ಉಪಾಧ್ಯಕ್ಷರಾಗಿ ನೌಫಲ್ ಅಹ್ಸನಿ,ಹಸೈನಾರ್.
ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ಆಶಿಕ್.
ಜೊತೆ ಕಾರ್ಯದರ್ಶಿಯಾಗಿ ಮೊಹಮ್ಮದ್ ಸಫ್ವಾನ್, ಸಫರ್.
ಕೋಶಾಧಿಕಾರಿಯಾಗಿ ಮೊಯಿದಿನ್ ಸಂಕೇಶ ಹಾಗೂ ಕ್ಯಾಂಪಸ್ ಕಾರ್ಯದರ್ಶಿಯಾಗಿ ಮಹ್ಶೂಮ್ ರವರನ್ನು ಆಯ್ಕೆ ಮಾಡಲಾಯಿತು.
ಮೊಹಮ್ಮದ್ ಆಶಿಕ್ ರವರು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಮೊಹಮ್ಮದ್ ಸಫ್ವಾನ್ ರವರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ