ಕಾಸರಗೋಡು: ಪ್ರತಿಷ್ಠಿತ ಸಮನ್ವಯ ವಿದ್ಯಾಸಂಸ್ಥೆಯಾದ ಜಾಮಿಅಃ ಸಅದಿಯ್ಯಃ ಅರಬಿಯ್ಯಃ ಶರೀಅತ್ ಕಾಲೇಜು ಕನ್ನಡ ವಿದ್ಯಾರ್ಥಿ ಸಂಘಟನೆಯಾದ ಮಿಸ್ಭಾಹುಸ್ಸುಆದ ಕನ್ನಡ ಸಾಹಿತ್ಯ ವೇದಿಕೆ (MSKSV) ಇದರ ಮಹಾ ಸಭೆಯು ಇತ್ತೀಚೆಗೆ ನಡಯಿತು.
ಸಂಸ್ಥೆಯ ಪ್ರಿನ್ಸಿಪ್ಪಾಲ್ ಶೈಖುನಾ ತಾಜುಲ್ ಪುಖಹಾಅ್ ಬೇಕಲ್ ಉಸ್ತಾದ್ ಸಭೆಯನ್ನು ಉದ್ಘಾಟಿಸಿದರು.ಇಸ್ಮಾಈಲ್ ತಂಙಳ್ , ಕೆ.ಸಿ ರೋಡ್ ಹುಸೈನ್ ಸಅದಿ ಉಸ್ತಾದರ ನೇತ್ರತ್ವದಲ್ಲಿ ನೂತನ ಸಮಿತಿಯನ್ನು ಆರಿಸಲಾಯಿತು.

MSKSV ನವ ಸಾರಥಿಗಳು-2019-20

ಅಧ್ಯಕ್ಷರು: ಸಯ್ಯಿದ್ ಸವಾದ್ ತಂಙಳ್ ಉಜಿರೆ
ಉಪಾಧ್ಯಕ್ಷರು: ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್, ಇರ್ಶಾದ್ ಕೊಡಗು
ಪ್ರ,ಕಾರ್ಯದರ್ಶಿ:- ಸಿರಾಜುದ್ದೀನ್ ಗಡಿಯಾರ್
ಕಾರ್ಯದರ್ಶಿಗಳು:- ಹಂಝ ವೇಣೂರು,ಸಫ಼್ವಾನ್ ಮಂಜನಾಡಿ, ಆಸಿಫ಼್ ಮುಡಿಪು
ಕೋಶಾಧಿಕಾರಿ :- ಶಾಹುಲ್ ಹಮೀದ್ ರಶೀದ್ ಕಾಟಿಪಳ್ಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ