ಕಾಸರಗೋಡು: ಪ್ರತಿಷ್ಠಿತ ಸಮನ್ವಯ ವಿದ್ಯಾಸಂಸ್ಥೆಯಾದ ಜಾಮಿಅಃ ಸಅದಿಯ್ಯಃ ಅರಬಿಯ್ಯಃ ಶರೀಅತ್ ಕಾಲೇಜು ಕನ್ನಡ ವಿದ್ಯಾರ್ಥಿ ಸಂಘಟನೆಯಾದ ಮಿಸ್ಭಾಹುಸ್ಸುಆದ ಕನ್ನಡ ಸಾಹಿತ್ಯ ವೇದಿಕೆ (MSKSV) ಇದರ ಮಹಾ ಸಭೆಯು ಇತ್ತೀಚೆಗೆ ನಡಯಿತು.
ಸಂಸ್ಥೆಯ ಪ್ರಿನ್ಸಿಪ್ಪಾಲ್ ಶೈಖುನಾ ತಾಜುಲ್ ಪುಖಹಾಅ್ ಬೇಕಲ್ ಉಸ್ತಾದ್ ಸಭೆಯನ್ನು ಉದ್ಘಾಟಿಸಿದರು.ಇಸ್ಮಾಈಲ್ ತಂಙಳ್ , ಕೆ.ಸಿ ರೋಡ್ ಹುಸೈನ್ ಸಅದಿ ಉಸ್ತಾದರ ನೇತ್ರತ್ವದಲ್ಲಿ ನೂತನ ಸಮಿತಿಯನ್ನು ಆರಿಸಲಾಯಿತು.

MSKSV ನವ ಸಾರಥಿಗಳು-2019-20

ಅಧ್ಯಕ್ಷರು: ಸಯ್ಯಿದ್ ಸವಾದ್ ತಂಙಳ್ ಉಜಿರೆ
ಉಪಾಧ್ಯಕ್ಷರು: ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್, ಇರ್ಶಾದ್ ಕೊಡಗು
ಪ್ರ,ಕಾರ್ಯದರ್ಶಿ:- ಸಿರಾಜುದ್ದೀನ್ ಗಡಿಯಾರ್
ಕಾರ್ಯದರ್ಶಿಗಳು:- ಹಂಝ ವೇಣೂರು,ಸಫ಼್ವಾನ್ ಮಂಜನಾಡಿ, ಆಸಿಫ಼್ ಮುಡಿಪು
ಕೋಶಾಧಿಕಾರಿ :- ಶಾಹುಲ್ ಹಮೀದ್ ರಶೀದ್ ಕಾಟಿಪಳ್ಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ