ಮಂಗಳೂರು,ಜು.10: ಪವಿತ್ರ ಹಜ್ ಕರ್ಮ ನಿರ್ವಹಿಸಲು ಹೊರಟಿರುವ ಹಜ್ ಯಾತ್ರಿಕರಿಗೆ ಹಜ್ ಕರ್ಮದ ವಧಿ ವಿಧಾನಗಳನ್ನು ವಿವರಿಸಿಕೊಡುವ ನಿಟ್ಟಿನಲ್ಲಿ ಪ್ರತೀ ವರ್ಷ ಝೀನತ್ ಬಕ್ಷ್ ಯತೀಮ್ ಖಾನ ಇದರ ವತಿಯಿಂದ ನಡೆಸಲ್ಪಡುವ ಹಜ್ ತರಬೇತಿ ಶಿಬಿರವು ಇಂದು ನಡೆಯಿತು.

ಝೀನತ್ ಬಕ್ಷ್ ಯತೀಮ್ ಖಾನ ಹಾಲ್ ನಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಹು: ಇಬ್ರಾಹಿಂ ಬಾವ ಹಾಜಿಯವರು ವಹಿಸಿದ್ದರು.
ಪ್ರಮುಖ ಬರಹಗಾರ, ಚಿಂತಕ ಬಹು: ಎಸ್.ಪಿ ಹಂಝ ಸಖಾಫಿ ಉಸ್ತಾದರು ಹಜ್ಜಾಜಿಗಳಿಗೆ ತರಬೇತಿ ನಡೆಸಿಕೊಟ್ಟರು.
ಹಜ್ ಗೆ ತೆರಳಲಿಚ್ಛಿಸಿರುವ ನೂರಾರು ಮಂದಿ ಭಾಗವಹಿಸಿ, ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಕೆ ಅಶ್ರಫ್, ಝೀನತ್ ಬಕ್ಷ್ ಯತೀಮ್ ಖಾನ ಟ್ರಸ್ಟ್ ಸದಸ್ಯರಾದ ಶಮೀಮ್ ಹಾಜಿ ಬಂದರ್, ಮುಸ್ತಫ ಹಾಜಿ ಬಂದರ್, ರಶೀದ್ ಹಾಜಿ ಪಾಂಡೇಶ್ವರ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ