ಉಪ್ಪಿನಂಗಡಿ.ಜುಲೈ,15:ಸುನ್ನೀ ಸೆಂಟರ್ (SJM.SMA.SYS.SSF) ನೂತನ ಕಛೇರಿಯ ಉಧ್ಘಾಟನೆಯನ್ನು ಕರ್ನಾಟಕ ರಾಜ್ಯ ಸುನ್ನೀ ಜಂ ಇಯ್ಯತುಲ್ ಉಲಮಾ ಪ್ರ.ಕಾರ್ಯದರ್ಶಿ ಬಹು| ಝೈನುಲ್ ಉಲಮಾ ಮಾಣಿ ಉಸ್ತಾದ್ ನೆರವೇರಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನ್ನೀ ಸೆಂಟರ್ ಚೆರ್ಮೇನ್ ಅಸ್ಸಯ್ಯಿದ್ ಸಾದಾತ್ ತಂಙಳ್ ವಹಿಸಿದರು. SJM ಉಪ್ಪಿನಂಗಡಿ ರೇಂಜ್ ಅಧ್ಯಕ್ಷರಾದ ಮುತ್ತಲಿಬ್ ಸಖಾಫಿ ಕಾರ್ಯಕ್ರಮವನ್ನು ಅಧಿಕೃತವಾಗಿ ಉಧ್ಘಾಟಿಸಿದರು.
ಸುನ್ನೀ ಸೆಂಟರ್ ಕನ್ವೀನರ್ ಮುಹಮ್ಮದ್ ಅಲಿ ತುರ್ಕಳಿಕೆ ಸ್ವಾಗತಿಸಿದರು. ಎಸ್ ವೈ ಎಸ್ ಉಪ್ಪಿನಂಗಡಿ ಸೆಂಟರ್ ಪ್ರ ಕಾರ್ಯದರ್ಶಿ ಅಬ್ಬಾಸ್ ಮದನಿ ಬಂಡಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಹಜ್ಜ್ ನಿರ್ವಹಿಸಲು ಹೊರಡಲಿರುವ ನಝೀರ್ ಸಅದಿ ಬಾಜಾರು ರವರನ್ನು ರಿಜಿನಲ್ ವತಿಯಿಂದ ಶಾಲು ಹೊದಿಸಿ ಬಿಳ್ಕೂಡುಗೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಇಸ್ಹಾಖ್ ಹಾಜಿ ಮೇದರಬೆಟ್ಟು, ಮುಹಮ್ಮದ್ ಹಾಜಿ ನೆಕ್ಕಿಲಾಡಿ, ಉಮರ್ ತಾಜ್ ನೆಲ್ಯಾಡಿ, ರಝಾಖ್ ಹಾಜಿ ಮೊರಂಕಳ, ಉಮರ್ ಕುಂಞಿ ಮುಸ್ಲಿಯಾರ್, ಶಾಫಿ ಸಖಾಫಿ ಕೊಕ್ಕಡ, ಬದ್ರುದ್ದೀನ್ ಅಹ್ಸನಿ ನೀರಕಟ್ಟೆ, ಡಿ ಹೆಚ್ ಇಬ್ರಾಹಿಂ ಸಅದಿ, ರೇಂಜ್ ಪ್ರ. ಕಾರ್ಯದರ್ಶಿ ಅಬ್ದುರ್ರಝಾಖ್ ಲತೀಫಿ ಕುಂತೂರು, ಶರೀಫ್ ಸಖಾಫಿ ನೆಕ್ಕಿಲ್, ಹಕೀಂ ಕಳಂಜಿಬೈಲು.ಎಂ ಹೆಚ್ ಕಾದರ್ ಹಾಜಿ, ಖಲಂದರ್ ಪದ್ಮುಂಜ, ಮುಸ್ತಫ ಉರುವಾಲ್ ಪದವು, ಅಂಜದಿ ಕುದ್ಲುರು, ರಹ್ಮಾನ್ ಪದ್ಮುಂಜಯ, ಬಶೀರ್ ಮದನಿ ಕೆಮ್ಮಾರ ಕೆ ಸಿ ಎಫ್ ನಾಯಕ ಕರೀಂ ಮುಸ್ಲಿಯಾರ್ ಕನ್ಯರಕೋಡಿ ಹಾಗೂ ಉಪ್ಪಿನಂಗಡಿ SJM.SMA.SYS.SSF ನ ಹಲವಾರು ಕಾರ್ಯಕರ್ತರು ಭಾಗವಹಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ