ಬಂಟ್ವಾಳ:ಮದನೀಸ್ ಅಸೋಸಿಯೇಶನ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಶೈಖುನಾ ಅಹ್ಮದ್ ಬಾವ ಉಸ್ತಾದ್ ಅನುಸ್ಮರಣೆ ಇಂದು(ಜುಲೈ.16) ಬೆಳಿಗ್ಗೆ 9:30 ಕ್ಕೆ SSF ದ.ಕ ಜಿಲ್ಲಾ ಕಛೇರಿ ಬಿ.ಸಿ ರೋಡಿನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸೆಯ್ಯದ್ ಹಬೀಬುಲ್ಲಾಹ್ ಪೂಕೋಯ ತಂಙಳ್ ಪೆರುವಾಯಿ,ಕೃಷ್ಣಾಪುರ ಖಾಝಿ ಇಬ್ರಾಹೀಂ ಮದನಿ ಹಾಗೂ ಕೇಂದ್ರ ಮದನೀಸ್ ಪ್ರ.ಕಾರ್ಯದರ್ಶಿ ಜಪ್ಪು ಅಬ್ದುರ್ರಹಿಮಾನ್ ಮದನಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.