ಪುತ್ತೂರು : ಮದನೀಸ್ ಅಸೋಸಿಯೇಶನ್ ಪುತ್ತೂರು ತಾಲೂಕು ಇದರ ಅಧೀನದಲ್ಲಿ ಮರ್ಹೂಂ ಶೈಖುನಾ ಬಾವ ಉಸ್ತಾದ್ ರವರ ಅನುಸ್ಮರಣಾ ಸಮಾರಂಭವು ಇತ್ತೀಚೆಗೆ ಪುತ್ತೂರು ಸುನ್ನೀ ಸೆಂಟರ್ ನಲ್ಲಿ ನಡೆಯಿತು.ಆದಂ ಮದನಿ ಆತೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಂಗಮವನ್ನು ತಿಂಗಳಾಡಿ ಅಝೀಝ್ ಮದನಿ ರವರು ಔಪಚಾರಿಕವಾಗಿ ಉದ್ಘಾಟಿಸಿದರು.
ಸಮಿತಿಯ ನಿರ್ದೇಶಕರೂ ಮದನೀಸ್ ಕೇಂದ್ರ ಸಮಿತಿಯ ಕಾರ್ಯದರ್ಶಿಯೂ ಆದ ಅಬ್ಬಾಸ್ ಮದನಿ ಬಂಡಾಡಿರವರು ಅನುಸ್ಮರಣಾ ಭಾಷಣ ನಡೆಸಿದರು.
ಮಿತ್ತೂರು ಹಂಝ ಮದನಿ ಮುಖ್ಯಪ್ರಭಾಷಣ ನಡೆಸಿದರು.ಮುಹಮ್ಮದ್ ಮದನಿ ತಿಂಗಳಾಡಿ, ಅಬ್ದುಲ್ಲ ಮದನಿ ಇರ್ದೆ, ಅಬ್ದುರ್ಹ್ಮಾನ್ ಮದನಿ ಬನ್ನೂರು, ಟಿ.ಕೆ.ಇಬ್ರಾಹಿಮ್ ಮದನಿ ಮರ್ದಾಳ,ಆಶಂಸಾ ಭಾಷಣ ಮಾಡಿದರು.ಜಮಾಲ್ ಮದನಿ ಆತೂರು ಸ್ವಾಗತಿಸಿ ಕೊನೆಯಲ್ಲಿ ಶಾಫಿ ಮದನಿ ಮಾಡಾವು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ