ಮೈಸೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕ್ಯಾಂಪಸ್ ವಿಭಾಗದ ರಾಜ್ಯ ಮಟ್ಟದ ಪ್ರತಿನಿಧಿ ಸಮಾವೇಶ ‘ವಿಬ್ರಾಟೊ’ ಮೈಸೂರ್ ನ ಗೌಸಿಯಾ ನಗರದಲ್ಲಿ ಇತ್ತೀಚೆಗೆ ನಡೆಯಿತು.


ರಾಜ್ಯ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಬೆಂಗಳೂರು ರವರ ನೇತೃತ್ವದಲ್ಲಿ ನಡೆದ ಕಾರ್ಯಾಗಾರದಲ್ಲಿ ಎಸ್ಸೆಸ್ಸೆಫ್ ರಾಷ್ಟೀಯ ಸಮಿತಿ ಸದಸ್ಯ ಇಂಜಿನಿಯರ್ ಫಝಲುರ್ರಹ್ಮಾನ್ , ಅಶ್ರಫ್ ಸಖಾಫಿ ,ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ರಾಜ್ಯ ವಿಸ್ಟಂ ಕನ್ವೀನರ್ ಮುಸ್ತಫ ಮಾಸ್ಟರ್ ಉಳ್ಳಾಲ , ಮುನೀರ್ ಮದನಿ ಮುಂತಾದವರು ವಿವಿದ ವಿಷಯಗಳ ಕುರಿತು ತರಗತಿ ನಡೆಸಿದರು.


ಕಾರ್ಯಕ್ರಮದಲ್ಲಿ ರಾಜ್ಯ ಕ್ಯಾಂಪಸ್ ಕನ್ವೀನರ್ ಶೆರೀಫ್ ಮಡಿಕೇರಿ ಸ್ವಾಗತಿಸಿದರೆ ವಿಸ್ಡಂ ಕನ್ವೀನರ್ ಸಫ್ವಾನ್ ಚಿಕ್ಕಮಗಳೂರು ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ