ಜಾಮಿಅ ಸಅದಿಯ್ಯಾ ಗೋಲ್ಡನ್ ಜೂಬಿಲಿ ಕಾರ್ಯಕ್ರಮ ಪ್ರಚಾರಕ್ಕೆ ಕರ್ನಾಟಕ ದಲ್ಲಿ ಕಾರ್ಯತಂತ್ರ ಸಮಾಲೋಚಣಾ ಸಭೆ ಮಂಗಳೂರು ಸಹೋದಯ ಹಾಲ್ ನಲ್ಲಿ ನಡೆಯಿತು.
ಸಭೆಯಲ್ಲಿ ಖಾಝಿ ತಾಜುಲ್ ಫುಕಹಾಅ್ ಬೇಕಲ್ ಉಸ್ತಾದ್, ಕೆ ಸಿ ರೋಡ್ ಉಸ್ತಾದ್, ಪಲ್ಲಂಗೋಡ್ ಮದನಿ, ಪಿ ಪಿ ಉಸ್ತಾದ್, MSM ಝೈನಿ ಕಾಮಿಲ್, ಕೊಲ್ಲಂಬಾಡಿ ಸಅದಿ, ಪಾರಪಳ್ಳಿ ಸಅದಿ, ಅಶ್ರಪ್ ಸಅದಿ ಮಲ್ಲೂರು, ಕೆ ಎಂ ಮೋಂಟುಗೋಳಿ, ಕಿನ್ಯ ಇಸ್ಮಾಯಿಲ್, ಸಅದಿ,ಯಾಕೂಬು ಸಆದಿ, ಉರುಮನೆ ಸಅದಿ, ರಿಯಾಜ್ ಸಅದಿ, ಇಬ್ರಾಹಿಂ ಸಅದಿ, ಅಝೀಝ್ ಬಿಕರ್ನಕಟ್ಟೆ. ಭಾಗವಹಿಸಿದ್ದರು.
✍ ಅಶ್ರಫ್ ಕಿನಾರ ಮಂಗಳೂರು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ