ಬೆಂಗಳೂರು: ಕಳೆದ 14 ತಿಂಗಳ ಕಾಲ ನಾನು ಸಂವಿಧಾನಬದ್ಧವಾಗಿ, ಆತ್ಮಸಾಕ್ಷಿಯಾಗಿ ಅನುಗುಣವಾಗಿ ಮೈತ್ರಿ ಸರಕಾರದಲ್ಲಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ. ಸರಕಾರಕ್ಕೆ ಬಹುಮತ ಇಲ್ಲದ ಕಾರಣ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ್ ಕುಮಾರ್ ತಿಳಿಸಿದ್ದಾರೆ.
ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗ ನನ್ನ ಸರ್ವಾನುಮತದಿಂದ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ. 14 ತಿಂಗಳಿನಿಂದ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ನಾನೆಂದೂ ಯಾವುದನ್ನೂ ಬಯಸಿದವನಲ್ಲ. ಇಲಾಖೆಯ ಎಲ್ಲಾ ಸಿಬ್ಬಂದಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಸದನದಲ್ಲಿ ನನ್ನದೊಂದು ಮನವಿ ಚುನಾವಣಾ ವ್ಯವಸ್ಥೆ ಸುಧಾರಣೆ ಅಗತ್ಯ, ಈ ಬಗ್ಗೆ ಕೇಂದ್ರವನ್ನು ಒತ್ತಾಯಿಸೋಣ ಎಂದರು.
ಯಾರ ಒತ್ತಡಕ್ಕೂ ಮಣಿದಿಲ್ಲ, ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. 10ನೇ ಶೆಡ್ಯೂಲ್ ಪುನರ್ ಪರಿಶೀಲನೆ ನಡೆಸಬೇಕಾದ ಅಗತ್ಯವಿದೆ. ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕು. ಈ ನಿಟ್ಟಿನಲ್ಲಿ ನಾವು ಆಲೋಚಿಸಬೇಕಾಗಿದೆ. ಲೋ
ಬೆಂಗಳೂರು: ಕಳೆದ 14 ತಿಂಗಳ ಕಾಲ ನಾನು ಸಂವಿಧಾನಬದ್ಧವಾಗಿ, ಆತ್ಮಸಾಕ್ಷಿಯಾಗಿ ಅನುಗುಣವಾಗಿ ಮೈತ್ರಿ ಸರಕಾರದಲ್ಲಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ. ಸರಕಾರಕ್ಕೆ ಬಹುಮತ ಇಲ್ಲದ ಕಾರಣ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ್ ಕುಮಾರ್ ತಿಳಿಸಿದ್ದಾರೆ.
ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗ ನನ್ನ ಸರ್ವಾನುಮತದಿಂದ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ. 14 ತಿಂಗಳಿನಿಂದ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ನಾನೆಂದೂ ಯಾವುದನ್ನೂ ಬಯಸಿದವನಲ್ಲ. ಇಲಾಖೆಯ ಎಲ್ಲಾ ಸಿಬ್ಬಂದಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಸದನದಲ್ಲಿ ನನ್ನದೊಂದು ಮನವಿ ಚುನಾವಣಾ ವ್ಯವಸ್ಥೆ ಸುಧಾರಣೆ ಅಗತ್ಯ, ಈ ಬಗ್ಗೆ ಕೇಂದ್ರವನ್ನು ಒತ್ತಾಯಿಸೋಣ ಎಂದರು.
ಯಾರ ಒತ್ತಡಕ್ಕೂ ಮಣಿದಿಲ್ಲ, ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. 10ನೇ ಶೆಡ್ಯೂಲ್ ಪುನರ್ ಪರಿಶೀಲನೆ ನಡೆಸಬೇಕಾದ ಅಗತ್ಯವಿದೆ. ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕು. ಈ ನಿಟ್ಟಿನಲ್ಲಿ ನಾವು ಆಲೋಚಿಸಬೇಕಾಗಿದೆ. ಲೋಕಾಯುಕ್ತ ಕಾನೂನು ಸಹ ಸುಧಾರಣೆಯಾಗಬೇಕಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ದೇಶದ ಭ್ರಷ್ಟಾಚಾರದ ಮೂಲಗಳು ಚುನಾವಣೆ. ಚುನಾವಣೆಗಳು ಸುಧಾರಣೆಯಾಗದಿದ್ದರೆ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯವಿಲ್ಲ ಎಂದರು.
ಕಾಯುಕ್ತ ಕಾನೂನು ಸಹ ಸುಧಾರಣೆಯಾಗಬೇಕಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ದೇಶದ ಭ್ರಷ್ಟಾಚಾರದ ಮೂಲಗಳು ಚುನಾವಣೆ. ಚುನಾವಣೆಗಳು ಸುಧಾರಣೆಯಾಗದಿದ್ದರೆ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯವಿಲ್ಲ ಎಂದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ