ಮಕ್ಕಾ: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಇದರ ಶಿಲ್ಪಿಯೂ ಸಮಸ್ತ ಕೇಂದ್ರ ಮುಶಾವರ ಸದಸ್ಯರೂ ಆದ ಮರ್ಹೂಂ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ರವರ ಹೆಸರಲ್ಲಿ ಬೃಹತ್ ತಹ್ಲೀಲ್ ಮಜ್ಲಿಸ್ ಹಾಗೂ ಜನಾಝ ನಮಾಝ್ ಇಂದು ಮಕ್ಕತುಲ್ ಮುಕರ್ರಮಃ ಬಿಲ್ಡಿಂಗ್ ನಂಬರ್ 736 ಅಜಿಯಾದ್ ಸದ್ದ್ ನಲ್ಲಿ ನಡೆಯಿತು.

ಅಲ್ ಮದೀನ ಮಕ್ಕಾ ಕಮಿಟಿ ಅಧ್ಯಕ್ಷರು ಸ್ವಾಗತಿಸಿ ಶರಫುದ್ದೀನ್ ತಂಙಳ್ ಕೊಡಗು ದುಅಃಕ್ಕೆ ನೇತೃತ್ವ ವಹಿಸಿದರು ಅಲ್ ಮದೀನ ಮಕ್ಕಾ ಕಮಿಟಿ ವೈಸ್ ಪ್ರೆಸಿಡೆಂಟ್ ಹನೀಫ್ ಸಖಾಫಿ ಬೊಳ್ಮಾರ್ ಧನ್ಯವಾದ ಸಲ್ಲಿಸಿದರು ಈ ಸಂದರ್ಭದಲ್ಲಿ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಮುಖಂಡರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ