ಉಳ್ಳಾಲ : SჄS ಎಸ್ ವೈ ಎಸ್ ಕೆ.ಸಿ.ರೋಡ್ ಸೆಂಟರ್ ವತಿಯಿಂದ ಚುನಾವಣಾ ಕಾರ್ಯಾಗಾರ ದಿನಾಂಕ 30-07-2019 ಮಂಗಳವಾರ ಸಂಜೆ 7-30 ಕ್ಕೆ ಎಸ್ ವೈ ಎಸ್ ಕೆ.ಸಿ ರೋಡ್ ಸೆಂಟರ್ ಸಭಾಂಗಣದಲ್ಲಿ ಉಪಾಧ್ಯಕ್ಷರಾದ ಜನಾಬ್ ನಝೀರ್ ಹಾಜಿ ಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಹು ಅಬ್ಬುರ್ರಶೀದ್ ಝೈನಿ ಕಾಮಿಲ್ ಸಖಾಫಿ ಚುನಾವಣೆ ಕುರಿತಾದ ವಿಚಾರವಾಗಿ ಮಾತನಾಡಿದರು. ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಸಾಂದರ್ಭಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಗಲಿದ ಸುನ್ನೀ ನೇತಾರರನ್ನೂ ಕುಟುಂಬದ ಸದಸ್ಯರನ್ನೂ ಸ್ಮರಿಸಲಾಯಿತು ಎಸ್ ವೈ ಎಸ್ ಕೆ ಸಿ ರೋಡ್ ಸೆಂಟರ್ ಕಾರ್ಯದರ್ಶಿ ಕೆ.ಎಮ್ ಫಾರೂಕ್ ಬಟ್ಟಪ್ಪಾಡಿ ಕೋಟೆಪುರ ಧನ್ಯವಾದಗೈದರು. ಹನ್ನೆರಡು ಬ್ರಾಂಚ್ ನ ಅಧ್ಯಕ್ಷರು ಕಾರ್ಯದರ್ಶಿ ಗಳ ಸಹಿತ ನೂರಾರು ಮಂದಿ ಕಾರ್ಯಗಾರದಲ್ಲಿ ಭಾಗವಹಿಸಿದರು















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ