ಉಳ್ಳಾಲ : SჄS ಎಸ್ ವೈ ಎಸ್ ಕೆ.ಸಿ.ರೋಡ್ ಸೆಂಟರ್ ವತಿಯಿಂದ ಚುನಾವಣಾ ಕಾರ್ಯಾಗಾರ ದಿನಾಂಕ 30-07-2019 ಮಂಗಳವಾರ ಸಂಜೆ 7-30 ಕ್ಕೆ ಎಸ್ ವೈ ಎಸ್ ಕೆ.ಸಿ ರೋಡ್ ಸೆಂಟರ್ ಸಭಾಂಗಣದಲ್ಲಿ ಉಪಾಧ್ಯಕ್ಷರಾದ ಜನಾಬ್ ನಝೀರ್ ಹಾಜಿ ಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಹು ಅಬ್ಬುರ್ರಶೀದ್ ಝೈನಿ ಕಾಮಿಲ್ ಸಖಾಫಿ ಚುನಾವಣೆ ಕುರಿತಾದ ವಿಚಾರವಾಗಿ ಮಾತನಾಡಿದರು. ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಸಾಂದರ್ಭಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಗಲಿದ ಸುನ್ನೀ ನೇತಾರರನ್ನೂ ಕುಟುಂಬದ ಸದಸ್ಯರನ್ನೂ ಸ್ಮರಿಸಲಾಯಿತು ಎಸ್ ವೈ ಎಸ್ ಕೆ ಸಿ ರೋಡ್ ಸೆಂಟರ್ ಕಾರ್ಯದರ್ಶಿ ಕೆ.ಎಮ್ ಫಾರೂಕ್ ಬಟ್ಟಪ್ಪಾಡಿ ಕೋಟೆಪುರ ಧನ್ಯವಾದಗೈದರು. ಹನ್ನೆರಡು ಬ್ರಾಂಚ್ ನ ಅಧ್ಯಕ್ಷರು ಕಾರ್ಯದರ್ಶಿ ಗಳ ಸಹಿತ ನೂರಾರು ಮಂದಿ ಕಾರ್ಯಗಾರದಲ್ಲಿ ಭಾಗವಹಿಸಿದರು















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ