ಮದೀನಾ: ಅಲ್ ಮದೀನಾ ಮಂಜನಾಡಿ ಇದರ ಮದೀನಾ ಮುನವ್ವರ ಘಟಕ ಸಮಿತಿ ಮತ್ತು ಕೆಸಿಎಫ್ ಮದೀನಾ ಸೆಕ್ಟರ್ ವತಿಯಿಂದ ಮದೀನಾ ಮುನವ್ವರದ KCF ಭವನದಲ್ಲಿ ಶುಕ್ರವಾರ ಜುಮಾ ನಮಾಜಿನ ಬಳಿಕ ಸಯ್ಯಿದ್ ಶಹೀರ್ ಅಲ್ ಬುಖಾರಿ ತಂಙಳ್ ಪೊಸೋಟ್ ಅವರ ನೇತೃತ್ವದಲ್ಲಿ ಅನುಸ್ಮರಣೆ ಹಾಗೂ ತಹ್ಲೀಲ್ ಸಮರ್ಪಣೆ ನಡೆಯಿತು.
ಇತ್ತೀಚೆಗೆ ನಮ್ಮನ್ನಗಲಿದ “ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ” ಇದರ ಸಾರಥಿ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದರ ಅನುಸ್ಮರಣೆ ಹಾಗೂ KCF ಸೌದಿ ರಾಷ್ಟ್ರೀಯ ನೇತಾರ ಹಬೀಬ್ ಅಡ್ಡೂರು ರವರ ತಂದೆ ಅಡ್ಡೂರು ಯೂಸುಫ್ ಹಾಜಿ ಉಸ್ತಾದ್ ರವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಡಾ| ಫಾರೂಖ್ ನಈಮಿ ಕೊಲ್ಲಂ ಹಾಗೂ ಮುಹಮ್ಮದ್ ಕುಂಞಿ ಸಖಾಫಿ ಕೊಲ್ಲಂ ಅನುಸ್ಮರಣೆ ಭಾಷಣ ನಡೆಸಿದರು. ಹಲವಾರು ಸಂಘಟನಾ ಕಾರ್ಯಕರ್ತರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ