ಮಸ್ಕತ್: ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಕೆಸಿಎಫ್ ಕಾರ್ಯಕರ್ತರಿಗಾಗಿ ದಿನಾಂಕ 12-08-2019, ಈದ್ ಉಳ್ ಅಝುಹಾ (ಬಕ್ರೀದ್ ಹಬ್ಬ) ದಿವಸ ಸ್ನೇಹ, ಉಲ್ಲಾಸ ಕ್ಯಾಂಪ್ ಬರ್ಕ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿರುವ ಝೋನ್ ಗಳ ನಡುವೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ಏರ್ಪಡಲಿದೆ. ಸಂಜೆ 5 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವು ಬೆಳಿಗ್ಗೆ 5 ಗಂಟೆಗೆ ಬುರ್ದಾ ಆಲಾಪನೆಯೊಂದಿಗೆ ಸಮಾಪ್ತಿಗೊಳ್ಳಲಿದೆ.
ಕೆಸಿಎಫ್ ಒಮಾನಿನ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆಯುವ ಈ ಕಾರ್ಯಕ್ರಮಕ್ಕೆ ನೂರರಷ್ಟು ಸದಸ್ಯರು ಇದೀಗಾಗಲೇ ತಮ್ಮ ಹೆಸರನ್ನು ನೊಂದಾಯಿಸಿದ್ದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹವನ್ನು ಮೂಡಿಸಲಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ