ಜಿದ್ದಾ: ಅಝೀಝಿಯಾದ ಭಾರತೀಯ ಹಜ್ ಮಿಷನ್ ಕಾರ್ಯಾಲಯದಲ್ಲಿ ಅಖಿಲ ಭಾರತ ಸುನ್ನೀ ಜಂಇಯ್ಯತುಲ್ ಉಲಮಾದ ಜನರಲ್ ಸೆಕ್ರೆಟರಿ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರು ಕೌನ್ಸಿಲ್ ಜನರಲ್ ಮುಹಮ್ಮದ್ ನೂರ್ ರಹ್ಮಾನ್ ಶೈಖ್ ಅವರೊಂದಿಗೆ ಮಾತುಕತೆ ನಡೆಸಿದರು.
ಎರಡು ಲಕ್ಷಗಳಷ್ಟು ಭಾರತೀಯ ಹಜ್ಜಾಜ್ಗಳಿಗೆ ಹಜ್ ಮಿಷನ್ ನೀಡುತ್ತಿರುವ ಸೇವೆಯು ಅಭಿನಂದನಾರ್ಹ ಎಂದು ಈ ವೇಳೆ ಕಾಂತಪುರಂ ಸಿ.ಜೆ. ಅವರಿಗೆ ತಿಳಿಸಿದರು. ಹಜ್ಜಾಜ್ಗಳಿಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಒದಗಿಸುತ್ತಿರುವುದಾಗಿ ತಿಳಿಸಿದ ಸಿ.ಜೆ., ಇನ್ನಷ್ಟು ಸೇವೆಗಳನ್ನು ಒದಗಿಸುವ ಬಗ್ಗೆ ಪ್ರಯತ್ನ ಸಾಗಿದೆ ಎಂದರು.
ಹಜ್ಜಾಜ್ಗಳಿಗೆ ಸೇವೆ ನೀಡುತ್ತಿರುವ ಕೇರಳೀಯ ಸ್ವಯಂಸೇವಕರಿಗೆ ಹಜ್ ಮಿಷನ್ ವತಿಯಿಂದ ಅಝೀಝಿಯಾದಲ್ಲಿ ವಾಸ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಮುಹಮ್ಮದ್ ನೂರ್, ಕಾಂತಪುರಂ ಅವರಿಗೆ ತಿಳಿಸಿದರು. ಈ ವೇಳೆ ಹಜ್ ಕೌನ್ಸಿಲ್ ವೈಸ್ ಜನರಲ್ ಸಾಬಿರ್ ಅವರೊಂದಿಗೂ ಕಾಂತಪುರಂ ಉಸ್ತಾದ್ ಚರ್ಚೆ ನಡೆಸಿದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ