ಜಿದ್ದಾ: ಅಝೀಝಿಯಾದ ಭಾರತೀಯ ಹಜ್ ಮಿಷನ್ ಕಾರ್ಯಾಲಯದಲ್ಲಿ ಅಖಿಲ ಭಾರತ ಸುನ್ನೀ ಜಂಇಯ್ಯತುಲ್ ಉಲಮಾದ ಜನರಲ್ ಸೆಕ್ರೆಟರಿ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರು ಕೌನ್ಸಿಲ್ ಜನರಲ್ ಮುಹಮ್ಮದ್ ನೂರ್ ರಹ್ಮಾನ್ ಶೈಖ್ ಅವರೊಂದಿಗೆ ಮಾತುಕತೆ ನಡೆಸಿದರು.
ಎರಡು ಲಕ್ಷಗಳಷ್ಟು ಭಾರತೀಯ ಹಜ್ಜಾಜ್ಗಳಿಗೆ ಹಜ್ ಮಿಷನ್ ನೀಡುತ್ತಿರುವ ಸೇವೆಯು ಅಭಿನಂದನಾರ್ಹ ಎಂದು ಈ ವೇಳೆ ಕಾಂತಪುರಂ ಸಿ.ಜೆ. ಅವರಿಗೆ ತಿಳಿಸಿದರು. ಹಜ್ಜಾಜ್ಗಳಿಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಒದಗಿಸುತ್ತಿರುವುದಾಗಿ ತಿಳಿಸಿದ ಸಿ.ಜೆ., ಇನ್ನಷ್ಟು ಸೇವೆಗಳನ್ನು ಒದಗಿಸುವ ಬಗ್ಗೆ ಪ್ರಯತ್ನ ಸಾಗಿದೆ ಎಂದರು.
ಹಜ್ಜಾಜ್ಗಳಿಗೆ ಸೇವೆ ನೀಡುತ್ತಿರುವ ಕೇರಳೀಯ ಸ್ವಯಂಸೇವಕರಿಗೆ ಹಜ್ ಮಿಷನ್ ವತಿಯಿಂದ ಅಝೀಝಿಯಾದಲ್ಲಿ ವಾಸ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಮುಹಮ್ಮದ್ ನೂರ್, ಕಾಂತಪುರಂ ಅವರಿಗೆ ತಿಳಿಸಿದರು. ಈ ವೇಳೆ ಹಜ್ ಕೌನ್ಸಿಲ್ ವೈಸ್ ಜನರಲ್ ಸಾಬಿರ್ ಅವರೊಂದಿಗೂ ಕಾಂತಪುರಂ ಉಸ್ತಾದ್ ಚರ್ಚೆ ನಡೆಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ