ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ,ಕಾಜೂರು, ಕಿಲ್ಲೂರು,ಕುಕ್ಕಾವು ಪೆರ್ದಾಡಿ ಮುಂತಾದ ಹಲವು ಊರಿನಲ್ಲಿ ನೆರೆಯಿಂದ ಸಂಕಷ್ಟಕ್ಕೊಳಗಾದ ಜನರನ್ನು ಭೇಟಿಯಾಗಿ ಅವರ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ಹಲವರಿಗೆ ಈದ್ ಕಿಟ್ ವಿತರಿಸಿ,ಕಳೆದ ಹಲವು ದಿನಗಳಿಂದ ರಾತ್ರಿ ಹಗಲು ಸೇವೆಯಲ್ಲಿ ನಿರತರಾದ ಸಹೋದರರಿಗೆ ಸಿಹಿತಿಂಡಿ ವಿತರಿಸಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ NKM ಶಾಫಿ ಸಅದಿ ಬೆಂಗಳೂರು ಇವರ ನಾಯಕತ್ವದಲ್ಲಿ , KCF INC ಕಾರ್ಯದರ್ಶಿ ರಹೀಂ ಸಅದಿ, SჄS ಬೆಳ್ತಂಗಡಿ ಝೋನ್ ಅಧ್ಯಕ್ಷ SM ಕೋಯ ತಂಙಳ್, ಜಿಲ್ಲಾ SჄS ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು, ರಾಜ್ಯ SSF ಉಪಾಧ್ಯಕ್ಷರಾದ ಹಾಫಿಲ್ ಸುಫ್ಯಾನ್ ಸಖಾಫಿ, ರಾಜ್ಯ ಸುಪ್ರಿಂ ನಾಯಕರಾದ ಸಾದಿಕ್ ಮಲೆಬೆಟ್ಟು, ರಾಜ್ಯ ನಾಯಕರಾದ ಯಕೂಬ್ ಸಅದಿ, ಇಸ್ಮಾಯಿಲ್ ಮಾಸ್ಟರ್, ಜಿಲ್ಲಾ SSF ಕಾರ್ಯದರ್ಶಿ ರಷೀದ್ ಹಾಜಿ ವಗ್ಗ, ಜಿಲ್ಲಾ ನಾಯಕರಾದ ಶರೀಪ್ ಬೇರ್ಕಳ, SSF ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಅಯ್ಯೂಬ್ ಮಹ್ಲರಿ, ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಫ್ ನಾವೂರು, ಕೋಶಾಧಿಕಾರಿ ನಝೀರ್ ಮದನಿ, ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು, ಡಿವಿಷನ್ ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ, ಡಿವಿಷನ್ ನಾಯಕರಾದ ಸಿದ್ದೀಕ್ ಪರಪ್ಪು, ಸೆಕ್ಟರ್ ನಾಯಕ ಇಸಾಕ್ ಅರ್ವ, ಇಸಾಬಃ ಅಮೀರ್ ಅಬೂಸ್ವಾಲಿಹ್, ನಝೀರ್ ಪೆರ್ದಾಡಿ, ಕಾಜೂರು ದರ್ಗಾ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಹಾಗೂ ಬೆಳ್ತಂಗಡಿ ವ್ಯಾಪ್ತಿಯ SჄS & SSF ನಾಯಕರು ಭಾಗವಹಿಸಿದರು.
ವರದಿ:ಎಂ.ಎಂ.ಉಜಿರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್