ನಾಪೋಕ್ಲು:ಕೊಡಗು ಜಿಲ್ಲೆಯಲ್ಲಿ ಪ್ರಳಯದಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು ನಮ್ಮ ಕಾರ್ಯಕರ್ತರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದಲೇ 15-8-2019ರಂದು ಜಿಲ್ಲಾ ಸಮಿತಿಯು ನಾಪೋಕ್ಲುವಿನಲ್ಲಿ ನಡೆಸಲು ಉದ್ದೇಶಿಸಿದ್ದ “ಆಝಾದಿ ರ್ಯಾಲಿ” ಯನ್ನು ಕೈ ಬಿಡುವುದು ಅನಿವಾರ್ಯವಾಗಿದೆ.
ಕಾರ್ಯಕ್ರಮ ತೀರ್ಮಾನಿಸಿದ ದಿನದಿಂದ ಈವರೆಗೂ ತನು ಮನ ಧನಗಳಿಂದ ಸಹಕರಿಸಿದ ಹಲವರಿದ್ದಾರೆ ಅದರಲ್ಲೂ ಪ್ರತ್ಯೇಕವಾಗಿ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರದೊಂದಿಗೆ ಅನುಮತಿ ನೀಡಿ ಸಹಕರಿಸಿದ್ದ ಪೋಲೀಸ್ ಇಲಾಖೆಗೂ ಎಲ್ಲಾ ಹಿತೈಶಿಗಳಿಗೂ ಮನತುಂಬಿದ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇವೆ.
ಮುಂದಿನ ವರ್ಷದಿಂದ ಇನ್ಶಾಅಲ್ಲಾಹ್ ವಿಜೃಂಭಣೆಯಿಂದ “ಅಝಾದಿ ರ್ಯಾಲಿ”ಯನ್ನು ಮುಂದುವರಿಸೋಣ.
ಸಂತ್ರಸ್ತರಿಗೆ ನೆರವಾಗುವ ಕಾರ್ಯಗಳನ್ನು ಮುಂದುವರಿಸುವುದು ಹಾಗೂ ಅವರು ಮನೆಗಳಿಗೆ ಹಿಂದಿರುಗುವಾಗ ಮನೆ-ಪರಿಸರ ಶುಚೀಕರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಹಕಾರಿಗಳಾಗಬೇಕೆಂದು ಈ ಮೂಲಕ ವಿನಂತಿ.
SSF ಕೊಡಗು ಜಿಲ್ಲಾ ಸಮಿತಿ















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ
ಮರ್ಕಝುಲ್ ಹಿದಾಯ ಕೊಟ್ಟಮುಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು