ಹೊಸನಗರ ಪಟ್ಟಣದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಮಸೀದಿಯ ಖತೀಬರಾದ ಮೌಲಾನಾ ಮೊಹಮ್ಮದ್ ಅಲಿ ಮದನಿ ಹಬ್ಬದ ವಿಶೇಷತೆಯನ್ನು ವಿವರಿಸುತ್ತಾ
ತ್ಯಾಗ ಬಲಿದಾನಗಳ ಸ್ಮರಣೆಗಳು ಮತ್ತೆ ಮರುಕಳಿಸುತ್ತಾ ಮತ್ತೊಮ್ಮೆ ಬಕ್ರೀದ್ ನಮ್ಮೆಡೆಗೆ ಬಂದಿದೆ.
ಈ ಬಕ್ರೀದ್ ಹಬ್ಬದ ಶುಭ ಸಂದರ್ಭದಲ್ಲಿ ನಿಮ್ಮ ಮನದಲ್ಲೂ ಮನೆಯಲ್ಲೂ ಸಂತೋಷ ತುಂಬಿ ತುಳುಕಲಿ.
ಶಾಂತಿ ಸಮಾಧಾನ ಸಂತೋಷ ಸಂಭ್ರಮದ ಸಂದೇಶಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು, ಮನದಲ್ಲಿರುವ ಹಳೆಯ ದ್ವೇಷ ವೈಷಮ್ಯಗಳನ್ನು ದೂರ ಮಾಡಿಕೊಂಡು ಮುಂಬರುವ ಜೀವನ ಸಂತೋಷದಿಂದ ಕೂಡಿರಲು ಈ ಈದುಲ್ ಅಝ್’ಹಾ ಕಾರಣವಾಗಲಿ.
ಪ್ರವಾಹಕ್ಕೆ ಬಲಿಯಾಗಿ ಮನೆಗಳನ್ನು ಮನೆಮಂದಿಯನ್ನು ಕಳಕೊಂಡ ಸಂತ್ರಸ್ತರನ್ನು ಮರೆಯದಿರೋಣ, ಇದ್ದುದನ್ನು ಪರಸ್ಪರ ಹಂಚಿ ಕೊಂಡು ಈದ್ ಆಚರಿಸೋಣ, ಈ ದಿನ ಅವರಿಗಾಗಿ ಏನಾದರು ಸಹಾಯ ಮಾಡೋಣ, ಅವರ ಕಣ್ಣೀರಿನಲ್ಲಿ ನಾವು ಭಾಗಿಯಾಗೋಣ. ಎಂದು ಹೇಳಿದರು ಈ ಸಂದರ್ಭದಲ್ಲಿ ಜಮಾಅತ್ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್