ಹೊಸನಗರ ಪಟ್ಟಣದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಮಸೀದಿಯ ಖತೀಬರಾದ ಮೌಲಾನಾ ಮೊಹಮ್ಮದ್ ಅಲಿ ಮದನಿ ಹಬ್ಬದ ವಿಶೇಷತೆಯನ್ನು ವಿವರಿಸುತ್ತಾ
ತ್ಯಾಗ ಬಲಿದಾನಗಳ ಸ್ಮರಣೆಗಳು ಮತ್ತೆ ಮರುಕಳಿಸುತ್ತಾ ಮತ್ತೊಮ್ಮೆ ಬಕ್ರೀದ್ ನಮ್ಮೆಡೆಗೆ ಬಂದಿದೆ.
ಈ ಬಕ್ರೀದ್ ಹಬ್ಬದ ಶುಭ ಸಂದರ್ಭದಲ್ಲಿ ನಿಮ್ಮ ಮನದಲ್ಲೂ ಮನೆಯಲ್ಲೂ ಸಂತೋಷ ತುಂಬಿ ತುಳುಕಲಿ.
ಶಾಂತಿ ಸಮಾಧಾನ ಸಂತೋಷ ಸಂಭ್ರಮದ ಸಂದೇಶಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು, ಮನದಲ್ಲಿರುವ ಹಳೆಯ ದ್ವೇಷ ವೈಷಮ್ಯಗಳನ್ನು ದೂರ ಮಾಡಿಕೊಂಡು ಮುಂಬರುವ ಜೀವನ ಸಂತೋಷದಿಂದ ಕೂಡಿರಲು ಈ ಈದುಲ್ ಅಝ್’ಹಾ ಕಾರಣವಾಗಲಿ.
ಪ್ರವಾಹಕ್ಕೆ ಬಲಿಯಾಗಿ ಮನೆಗಳನ್ನು ಮನೆಮಂದಿಯನ್ನು ಕಳಕೊಂಡ ಸಂತ್ರಸ್ತರನ್ನು ಮರೆಯದಿರೋಣ, ಇದ್ದುದನ್ನು ಪರಸ್ಪರ ಹಂಚಿ ಕೊಂಡು ಈದ್ ಆಚರಿಸೋಣ, ಈ ದಿನ ಅವರಿಗಾಗಿ ಏನಾದರು ಸಹಾಯ ಮಾಡೋಣ, ಅವರ ಕಣ್ಣೀರಿನಲ್ಲಿ ನಾವು ಭಾಗಿಯಾಗೋಣ. ಎಂದು ಹೇಳಿದರು ಈ ಸಂದರ್ಭದಲ್ಲಿ ಜಮಾಅತ್ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ