ಹೊಸನಗರ ಪಟ್ಟಣದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಮಸೀದಿಯ ಖತೀಬರಾದ ಮೌಲಾನಾ ಮೊಹಮ್ಮದ್ ಅಲಿ ಮದನಿ ಹಬ್ಬದ ವಿಶೇಷತೆಯನ್ನು ವಿವರಿಸುತ್ತಾ
ತ್ಯಾಗ ಬಲಿದಾನಗಳ ಸ್ಮರಣೆಗಳು ಮತ್ತೆ ಮರುಕಳಿಸುತ್ತಾ ಮತ್ತೊಮ್ಮೆ ಬಕ್ರೀದ್ ನಮ್ಮೆಡೆಗೆ ಬಂದಿದೆ.
ಈ ಬಕ್ರೀದ್ ಹಬ್ಬದ ಶುಭ ಸಂದರ್ಭದಲ್ಲಿ ನಿಮ್ಮ ಮನದಲ್ಲೂ ಮನೆಯಲ್ಲೂ ಸಂತೋಷ ತುಂಬಿ ತುಳುಕಲಿ.
ಶಾಂತಿ ಸಮಾಧಾನ ಸಂತೋಷ ಸಂಭ್ರಮದ ಸಂದೇಶಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು, ಮನದಲ್ಲಿರುವ ಹಳೆಯ ದ್ವೇಷ ವೈಷಮ್ಯಗಳನ್ನು ದೂರ ಮಾಡಿಕೊಂಡು ಮುಂಬರುವ ಜೀವನ ಸಂತೋಷದಿಂದ ಕೂಡಿರಲು ಈ ಈದುಲ್ ಅಝ್’ಹಾ ಕಾರಣವಾಗಲಿ.
ಪ್ರವಾಹಕ್ಕೆ ಬಲಿಯಾಗಿ ಮನೆಗಳನ್ನು ಮನೆಮಂದಿಯನ್ನು ಕಳಕೊಂಡ ಸಂತ್ರಸ್ತರನ್ನು ಮರೆಯದಿರೋಣ, ಇದ್ದುದನ್ನು ಪರಸ್ಪರ ಹಂಚಿ ಕೊಂಡು ಈದ್ ಆಚರಿಸೋಣ, ಈ ದಿನ ಅವರಿಗಾಗಿ ಏನಾದರು ಸಹಾಯ ಮಾಡೋಣ, ಅವರ ಕಣ್ಣೀರಿನಲ್ಲಿ ನಾವು ಭಾಗಿಯಾಗೋಣ. ಎಂದು ಹೇಳಿದರು ಈ ಸಂದರ್ಭದಲ್ಲಿ ಜಮಾಅತ್ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ