ಹೊಸನಗರದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ , 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ , ಪಟ್ಟಣದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಿತು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ತಹಸಿಲ್ದಾರ್ ಶ್ರೀಧರಮೂರ್ತಿ ನೆರವೇರಿಸಿದರು, ಸ್ವಾತಂತ್ರೋತ್ಸವದ ಕುರಿತು ದೇಶಪ್ರೇಮವು ಈಮಾನಿನ ಒಂದು ಭಾಗವಾಗಿದೆ ಮೌಲಾನಾ ಮೊಹಮ್ಮದ್ ಅಲಿ ಮದನಿ ಮಾತನಾಡಿದರು.


ಈ ಸಂದರ್ಭದಲ್ಲಿ ಗುರಣ್ಣ ಎಸ್ ಹೆಬ್ಬಾಳ್ ಸರ್ಕಲ್ ಇನ್ಸ್ಪೆಕ್ಟರ್, ಲಿಂಗರಾಜ್ ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆ, ಅಶ್ವಿನಿ ಕುಮಾರ್ ಸದಸ್ಯರು ಪಟ್ಟಣ ಪಂಚಾಯಿತಿ, ಶ್ರೀಧರ್ ಉಡುಪ ಎನ್, ಎನ್ ಆರ್ ದೇವಾನಂದ್, ಎಂ ವಿ ಜಯರಾಮ್, ಶ್ರೀಪತಿ ರಾವ್, ಗಜಾನನ ನಿರೇರಿ ಶಿಕ್ಷಕರು ,ನಾಸಿರ್ ಮುಸ್ಲಿಯಾರ್, ಹಿರಿಯರಾದ ಕಾಸಿಮ್ ಸಾಹೇಬ್, ಮಸೀದಿಯ ಕಮಿಟಿಯ ಅಧ್ಯಕ್ಷರಾದ ಅಮಾನುಲ್ಲಾ ರವರು ಮದ್ರಸದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ ಎ ಯಾಸೀರ್ ಸ್ವಾಗತಿಸಿ ಕೊನೆಯಲ್ಲಿ ಫಲತಾಂಬೂಲ ನೀಡುವುದರ ಮೂಲಕ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್