ಹೊಸನಗರದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ , 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ , ಪಟ್ಟಣದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಿತು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ತಹಸಿಲ್ದಾರ್ ಶ್ರೀಧರಮೂರ್ತಿ ನೆರವೇರಿಸಿದರು, ಸ್ವಾತಂತ್ರೋತ್ಸವದ ಕುರಿತು ದೇಶಪ್ರೇಮವು ಈಮಾನಿನ ಒಂದು ಭಾಗವಾಗಿದೆ ಮೌಲಾನಾ ಮೊಹಮ್ಮದ್ ಅಲಿ ಮದನಿ ಮಾತನಾಡಿದರು.


ಈ ಸಂದರ್ಭದಲ್ಲಿ ಗುರಣ್ಣ ಎಸ್ ಹೆಬ್ಬಾಳ್ ಸರ್ಕಲ್ ಇನ್ಸ್ಪೆಕ್ಟರ್, ಲಿಂಗರಾಜ್ ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆ, ಅಶ್ವಿನಿ ಕುಮಾರ್ ಸದಸ್ಯರು ಪಟ್ಟಣ ಪಂಚಾಯಿತಿ, ಶ್ರೀಧರ್ ಉಡುಪ ಎನ್, ಎನ್ ಆರ್ ದೇವಾನಂದ್, ಎಂ ವಿ ಜಯರಾಮ್, ಶ್ರೀಪತಿ ರಾವ್, ಗಜಾನನ ನಿರೇರಿ ಶಿಕ್ಷಕರು ,ನಾಸಿರ್ ಮುಸ್ಲಿಯಾರ್, ಹಿರಿಯರಾದ ಕಾಸಿಮ್ ಸಾಹೇಬ್, ಮಸೀದಿಯ ಕಮಿಟಿಯ ಅಧ್ಯಕ್ಷರಾದ ಅಮಾನುಲ್ಲಾ ರವರು ಮದ್ರಸದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ ಎ ಯಾಸೀರ್ ಸ್ವಾಗತಿಸಿ ಕೊನೆಯಲ್ಲಿ ಫಲತಾಂಬೂಲ ನೀಡುವುದರ ಮೂಲಕ ವಂದಿಸಿದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ