ಬೆಂಗಳೂರು: ಮಲೇಷ್ಯಾದ ಕೆಬಾಂಗ್ಸುನ್ ವಿದ್ಯಾಲಯ ಹಾಗೂ ಕಲ್ಲಿಕೋಟೆ ಮರ್ಕಝು ಸಖಾಫತಿ ಸುನ್ನಿಯ ಜಂಟಿಯಾಗಿ ಆಗಸ್ಟ್ ೨೦_೨೨ ದಿನಾಂಕಗಳಲ್ಲಿ ಅಂತರಾಷ್ಟ್ರೀಯ ಶೈಕ್ಷಣಿಕ ಸಮಾವೇಶವನ್ನು ಆಯೋಜಿಸಿದೆ. ಮಕಿ೯ನ್ಸ್ ವಿದ್ಯಾಸಂಸ್ಥೆಯ ಅಧ್ಯಾಪಕರಾದ ಜುನೈದ್ ಖಲೀಲ್ ನೂರಾನಿ ಹಾಗೂ ಸಂಸ್ಥೆಯ ವಿದ್ಯಾರ್ಥಿಯಾದ ಅಹ್ಮದ್ ಸಿಮಾಕ್ ರವರು ಪ್ರಸ್ತುತ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.


ಜುನೈದ್ ಖಲೀಲ್ ನೂರಾನಿ “A COMPARATIVE STUDY BETWEEN EPISTEMOLOGY OF SCIENTISM AND ISLAM”
ಎಂಬ ವಿಷಯ ಸಂಬಂಧಿಯಾಗಿಯೂ, ಅಹ್ಮದ್ ಸಿಮಾಕ್ “Human Fertilization To Post-Partum Haemorrhage: The Confluence Of Quran and Science” ಎಂಬ ವಿಷಯದ ಕುರಿತಾಗಿಯೂ ಪ್ರಬಂಧ ಮಂಡಿಸಲಿದ್ದಾರೆ. ಕಣ್ಣುರು ನಿವಾಸಿಯಾದ ‘ಜುನೈದ್ ಖಲೀಲ್ ನೂರಾನಿರವರು
ಪ್ರತಿಷ್ಠಿತ ಪುರವಣಿಗಳ ಅಂಕಣಕಾರರೂ, ಮಕಿ೯ನ್ಸ್ ವಿದ್ಯಾಸಂಸ್ಥೆಯ ಇಸ್ಲಾಮಿಕ್ ತುಲನಾತ್ಮಕ ಅಧ್ಯಯನ ವಿಭಾಗದ ಪ್ರಧಾನಿಯೂ ಆಗಿದ್ದಾರೆ. ಪೂನೂರು ನಿವಾಸಿಯಾದ ಅಹಮದ್ ಸಿಮಾಕ್ ರವರು ಬೆಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿದ್ಯಾಥಿ೯ಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್