ಸುಳ್ಯ: ಅಜ್ಜಾವರದ ಬಡ ಕುಟುಂಬದ ಮನೆಯ ಕೆಲಸವೊಂದು ಸುಳ್ಯ ತಹಶೀಲ್ದಾರ್ರವರ ನೇತೃತ್ವದಲ್ಲಿ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುತ್ತಿದ್ದು, ಎಸ್ಸೆಸ್ಸೆಫ್ ಹಾಗೂ ಎಸ್.ವೈ.ಎಸ್. ಟೀಂ ಇಸಾಬ ಸದಸ್ಯರು ಸ್ವಯಂ ಸೇವೆಯ ಮೂಲಕ ಮನೆಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೂ ಮೇಸ್ತ್ರಿ ಕೆಲಸ ಹಾಗೂ ಹೆಲ್ಪರ್ ಕೆಲಸಗಳೆಲ್ಲದರಲ್ಲೂ ದುಡಿದು ಊರಿನವರ ಹಾಗೂ ತಹಶೀಲ್ದಾರ್ರವರ ಪ್ರಶಂಸೆಗೆ ಪಾತ್ರರಾದರು.


ಮನೆಕಟ್ಟುವ ಕೆಲಸದಲ್ಲಿ ತಂಡದ ಕ್ಯಾಪ್ಟನ್ ರಫೀಕ್ ಸುಳ್ಯ, ಉಸ್ತುವಾರಿ ಸಿದ್ದೀಖ್ ಗೂನಡ್ಕ, ಸದಸ್ಯರಾದ ಶರೀಫ್ ಜಯನಗರ, ರಹೀಂ ಪೈಚಾರು, ಸಿದ್ದೀಖ್ ಕಟ್ಟೆಕ್ಕಾರ್, ನೌಷಾದ್ ಕೆರೆಮೂಲೆ, ಮುತ್ತಲಿಬ್ ಅಜ್ಜಾವರ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ