ಸುಳ್ಯ: ಅಜ್ಜಾವರದ ಬಡ ಕುಟುಂಬದ ಮನೆಯ ಕೆಲಸವೊಂದು ಸುಳ್ಯ ತಹಶೀಲ್ದಾರ್ರವರ ನೇತೃತ್ವದಲ್ಲಿ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುತ್ತಿದ್ದು, ಎಸ್ಸೆಸ್ಸೆಫ್ ಹಾಗೂ ಎಸ್.ವೈ.ಎಸ್. ಟೀಂ ಇಸಾಬ ಸದಸ್ಯರು ಸ್ವಯಂ ಸೇವೆಯ ಮೂಲಕ ಮನೆಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೂ ಮೇಸ್ತ್ರಿ ಕೆಲಸ ಹಾಗೂ ಹೆಲ್ಪರ್ ಕೆಲಸಗಳೆಲ್ಲದರಲ್ಲೂ ದುಡಿದು ಊರಿನವರ ಹಾಗೂ ತಹಶೀಲ್ದಾರ್ರವರ ಪ್ರಶಂಸೆಗೆ ಪಾತ್ರರಾದರು.


ಮನೆಕಟ್ಟುವ ಕೆಲಸದಲ್ಲಿ ತಂಡದ ಕ್ಯಾಪ್ಟನ್ ರಫೀಕ್ ಸುಳ್ಯ, ಉಸ್ತುವಾರಿ ಸಿದ್ದೀಖ್ ಗೂನಡ್ಕ, ಸದಸ್ಯರಾದ ಶರೀಫ್ ಜಯನಗರ, ರಹೀಂ ಪೈಚಾರು, ಸಿದ್ದೀಖ್ ಕಟ್ಟೆಕ್ಕಾರ್, ನೌಷಾದ್ ಕೆರೆಮೂಲೆ, ಮುತ್ತಲಿಬ್ ಅಜ್ಜಾವರ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ