ಮಂಗಳೂರು : ಬೆಳ್ತಂಗಡಿ ತಾಲ್ಲೂಕಿಗೊಳಪಟ್ಟ ಜಾರಿಗೆಬೈಲು ನಿವಾಸಿಯಾದ ಅಮಾಯಕರಾದ ರವೂಫ್ ಮುಸ್ಲಿಯಾರ್ ಮೇಲೆ ಭಯೋತ್ಪಾದನೆಯ ಸುಳ್ಳು ಅರೋಪವನ್ನು ಹೊರಿಸಿ ಅವರನ್ನು ತೇಜೋವಧೆಗೈದ ಮಾಧ್ಯಮವರ್ಗದ ನಿಲುವು ಖಂಡನೀಯವಾಗಿದೆ.
ನೈಜತೆಯನ್ನು ಬಿತ್ತರಿಸಬೇಕಾದ ಒಂದು ವರ್ಗವೇ ಅಮಾಯಕ ವ್ಯಕ್ತಿಗಳಿಗೆ ಏಕಾಏಕಿ ಉಗ್ರಪಟ್ಟ ಕಟ್ಟುತ್ತಿರುವಾಗ ಇದನ್ನು ನೋಡಿಯೂ ಕೈಕಟ್ಟಿ ಕುಳಿತರೆ ನಾಳೆ ನಮ್ಮವರಿಗೂ ಇಂತಹ ಸ್ಥಿತಿ ಬಂದರೆ ಅಚ್ಚರಿಪಡಬೇಕಾಗಿಲ್ಲ.!
ಆದ್ದರಿಂದ ಮಾದ್ಯಮವರ್ಗದ ಈ ಕೌರ್ಯವನ್ನು ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಖಂಡಿಸುತ್ತಿದ್ದು, ನೈಜ ಅಪರಾಧಿಗಳಾದ ಮಾಧ್ಯಮಗಳ ವಿರುದ್ಧ ಸರಕಾರವು ಕಾನೂನು ಕ್ರಮ ಕೈಗೊಳ್ಳುವ ಮೂಲಕ ನಿರಪರಾಧಿಗೆ ನ್ಯಾಯ ಸಿಗುವಂತಾಗಬೇಕೆಂದು ಅದು ಒತ್ತಾಯ ಪಡಿಸಿದೆ.
ಅಶ್ರಪ್ ಕಿನಾರ(SჄS ಜಿಲ್ಲಾ ಪ್ರ. ಕಾರ್ಯದರ್ಶಿ )















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ