ಮಂಗಳೂರು : ಬೆಳ್ತಂಗಡಿ ತಾಲ್ಲೂಕಿಗೊಳಪಟ್ಟ ಜಾರಿಗೆಬೈಲು ನಿವಾಸಿಯಾದ ಅಮಾಯಕರಾದ ರವೂಫ್ ಮುಸ್ಲಿಯಾರ್ ಮೇಲೆ ಭಯೋತ್ಪಾದನೆಯ ಸುಳ್ಳು ಅರೋಪವನ್ನು ಹೊರಿಸಿ ಅವರನ್ನು ತೇಜೋವಧೆಗೈದ ಮಾಧ್ಯಮವರ್ಗದ ನಿಲುವು ಖಂಡನೀಯವಾಗಿದೆ.
ನೈಜತೆಯನ್ನು ಬಿತ್ತರಿಸಬೇಕಾದ ಒಂದು ವರ್ಗವೇ ಅಮಾಯಕ ವ್ಯಕ್ತಿಗಳಿಗೆ ಏಕಾಏಕಿ ಉಗ್ರಪಟ್ಟ ಕಟ್ಟುತ್ತಿರುವಾಗ ಇದನ್ನು ನೋಡಿಯೂ ಕೈಕಟ್ಟಿ ಕುಳಿತರೆ ನಾಳೆ ನಮ್ಮವರಿಗೂ ಇಂತಹ ಸ್ಥಿತಿ ಬಂದರೆ ಅಚ್ಚರಿಪಡಬೇಕಾಗಿಲ್ಲ.!
ಆದ್ದರಿಂದ ಮಾದ್ಯಮವರ್ಗದ ಈ ಕೌರ್ಯವನ್ನು ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಖಂಡಿಸುತ್ತಿದ್ದು, ನೈಜ ಅಪರಾಧಿಗಳಾದ ಮಾಧ್ಯಮಗಳ ವಿರುದ್ಧ ಸರಕಾರವು ಕಾನೂನು ಕ್ರಮ ಕೈಗೊಳ್ಳುವ ಮೂಲಕ ನಿರಪರಾಧಿಗೆ ನ್ಯಾಯ ಸಿಗುವಂತಾಗಬೇಕೆಂದು ಅದು ಒತ್ತಾಯ ಪಡಿಸಿದೆ.
ಅಶ್ರಪ್ ಕಿನಾರ(SჄS ಜಿಲ್ಲಾ ಪ್ರ. ಕಾರ್ಯದರ್ಶಿ )















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ