ಮಂಗಳೂರು,ಆಗಸ್ಟ್.20: ಕಪೋಲ ಕಲ್ಪಿತ ವರದಿಗಳನ್ನಾಧರಿಸಿ, ಅಮಾಯಕರಿಗೆ ಉಗ್ರಪಟ್ಟ ಕಟ್ಟಿ ಅಲ್ಪಸಂಖ್ಯಾತ ಮುಸ್ಲಿಮರನ್ನು ಟಾರ್ಗೆಟ್ ಮಾಡುತ್ತಿರುವ ಮಾಧ್ಯಮ ಭಯೋತ್ಪಾದನೆಯನ್ನು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿದೆ.
ಬೆಳ್ತಂಗಡಿಯ ಗೋವಿಂದೂರು ಎಂಬಲ್ಲಿ ತನ್ನ ಪಾಡಿಗೆ ಬದುಕುತ್ತಿದ್ದ ರವೂಫ್ ಎಂಬವರ ವಿರುದ್ಧ ಸುಳ್ಳಾರೋಪ ಹೊರಿಸಿ ದೃಷ್ಯ, ಮುಧ್ರಣ ಮಾಧ್ಯಮಗಳಲ್ಲೂ, ಸಾಮಾಜಿಕ ತಾಣಗಳಲ್ಲೂ ಪೂರ್ವಾಗ್ರಹ ಪೀಡಿತ ವರದಿಗಳನ್ನು ಬಿತ್ತರಿಸಿ ಯುವಕನನ್ನು ತೇಜೋವಧೆಗೊಳಿಸಿರುವುದು ನಿಜಕ್ಕೂ ಖೇದಕರ ಸಂಗತಿಯಾಗಿದೆ. ಒಂದು ಪ್ರತ್ಯೇಕ ಸಮುದಾಯದ ವಿರುದ್ಧ ಈ ರೀತಿಯ ಷಡ್ಯಂತರ ನಡೆಸುವುದು ಮಾಧ್ಯಮ ಧರ್ಮಕ್ಕೆ ಸೂಕ್ತವಲ್ಲ.
ಸಂತ್ರಸ್ತ ಯುವಕನಿಗೆ ನ್ಯಾಯ ಕೊಡಿಸಲು, ಮಾಧ್ಯಮಗೊಳಗಿನ ಭಯೋತ್ಪಾದನಾ ಮನಸ್ಸಿಗೆ ಅಂತ್ಯಹಾಡಲು ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಆಂದೋಲನ ನಡೆಸಲಾಗುವುದೆಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ತಿಳಿಸಿದ್ದಾರೆ.
ವರದಿ:ಎಂ.ಎಸ್.ಬೆರ್ಕಳ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ