ಮಂಗಳೂರು,ಆಗಸ್ಟ್.20: ಕಪೋಲ ಕಲ್ಪಿತ ವರದಿಗಳನ್ನಾಧರಿಸಿ, ಅಮಾಯಕರಿಗೆ ಉಗ್ರಪಟ್ಟ ಕಟ್ಟಿ ಅಲ್ಪಸಂಖ್ಯಾತ ಮುಸ್ಲಿಮರನ್ನು ಟಾರ್ಗೆಟ್ ಮಾಡುತ್ತಿರುವ ಮಾಧ್ಯಮ ಭಯೋತ್ಪಾದನೆಯನ್ನು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿದೆ.
ಬೆಳ್ತಂಗಡಿಯ ಗೋವಿಂದೂರು ಎಂಬಲ್ಲಿ ತನ್ನ ಪಾಡಿಗೆ ಬದುಕುತ್ತಿದ್ದ ರವೂಫ್ ಎಂಬವರ ವಿರುದ್ಧ ಸುಳ್ಳಾರೋಪ ಹೊರಿಸಿ ದೃಷ್ಯ, ಮುಧ್ರಣ ಮಾಧ್ಯಮಗಳಲ್ಲೂ, ಸಾಮಾಜಿಕ ತಾಣಗಳಲ್ಲೂ ಪೂರ್ವಾಗ್ರಹ ಪೀಡಿತ ವರದಿಗಳನ್ನು ಬಿತ್ತರಿಸಿ ಯುವಕನನ್ನು ತೇಜೋವಧೆಗೊಳಿಸಿರುವುದು ನಿಜಕ್ಕೂ ಖೇದಕರ ಸಂಗತಿಯಾಗಿದೆ. ಒಂದು ಪ್ರತ್ಯೇಕ ಸಮುದಾಯದ ವಿರುದ್ಧ ಈ ರೀತಿಯ ಷಡ್ಯಂತರ ನಡೆಸುವುದು ಮಾಧ್ಯಮ ಧರ್ಮಕ್ಕೆ ಸೂಕ್ತವಲ್ಲ.
ಸಂತ್ರಸ್ತ ಯುವಕನಿಗೆ ನ್ಯಾಯ ಕೊಡಿಸಲು, ಮಾಧ್ಯಮಗೊಳಗಿನ ಭಯೋತ್ಪಾದನಾ ಮನಸ್ಸಿಗೆ ಅಂತ್ಯಹಾಡಲು ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಆಂದೋಲನ ನಡೆಸಲಾಗುವುದೆಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ತಿಳಿಸಿದ್ದಾರೆ.
ವರದಿ:ಎಂ.ಎಸ್.ಬೆರ್ಕಳ















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ