ಚಿಕ್ಕಮಗಳೂರು ; ಇತ್ತೀಚೆಗೆ ಕರ್ನಾಟಕ ರಾಜ್ಯಾದ್ಯಂತ ಪ್ರಕೃತಿ ವಿಕೋಪದಲ್ಲಿ ಭಾರಿ ಪ್ರಮಾಣದಲ್ಲಿ ಜನರು ಸಂಕಷ್ಟ ಕ್ಕೀಡಾಗಿದ್ದರು. ಸುನ್ನಿ ಕೋ ಆರ್ಡಿನೇಶನ್ ಕರ್ನಾಟಕ ಎಲ್ಲಾ ನೆರೆ ಸಂತ್ರಸ್ತರಿಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿದ್ದು ಆ ಪ್ರಯುಕ್ತ ಚಿಕ್ಕಮಗಳೂರು ಮಾಗುಂಡಿ ಪ್ರದೇಶದ ನಿರಾಶ್ರಿತರ ಪುನರ್ವಸತಿಗಾಗಿ ಅಲ್ಲಿಯ ಜಮಾಅತ್ ಕಮಿಟಿಯ ಮೂಲಕ ಪ್ರಥಮ ಹಂತದ 2 ಲಕ್ಷ ರೂಪಾಯಿ ನೀಡಲಾಯಿತು.
ಈ ಸಂದರ್ಭದಲ್ಲಿ ಸುನ್ನಿ ಕೋ ಆರ್ಡಿನೇಷನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ , SჄS ರಾಜ್ಯಾದ್ಯಕ್ಷ ಜಿ ಎಂ ಕಾಮಿಲ್ ಸಖಾಫಿ , ಪ್ರಧಾನ ಕಾರ್ಯದರ್ಶಿ ಡಾ. MSM ಝೈನಿ ಕಾಮಿಲ್, ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಎನ್ ಕೆ. ಎಂ ಶಾಫಿ ಸಅದಿ, ಚಿಕ್ಕ ಮಗಳೂರು ಜಿಲ್ಲಾ ಗೌರಾವಧ್ಯಕ್ಷ ಹಾಜಿ ಯೂಸುಫ್ ಉಪ್ಪಳ್ಳಿ, KCF ಅಂತಾರಾಷ್ಟ್ರೀಯ ಕಾರ್ಯದರ್ಶಿ ರಹೀಮ್ ಸಅದಿ ಕತ್ತರ್, SჄS ಜಿಲ್ಲಾ ನಾಯಕರಾದ ಅಝೀಝ್ ಮಾಗುಂಡಿ , ಆಶ್ರಫ್ ಕಿನಾರ ಮಂಗಳೂರು , ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹುಸೈನ್ ಸ’ಅದಿ ಹೊಸ್ಮಾರ್, ಜಿಲ್ಲಾಧ್ಯಕ್ಷ ಸಫ್ವಾನ್ ಸಖಾಫಿ ಶಾಂತಿಪುರ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ