ತ್ವಾಯಿಫ್ :ದಾರುಲ್ ಇರ್ಷಾದ್ ಮಾಣಿ ಇದರ ತ್ವಾಯಿಫ್ ಕಮಿಟಿ ವತಿಯಿಂದ ಮಾಸಿಕ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮವು ಆ,21ರಂದು ಉಮರ್ ಮದನಿ ಕಾಮಿಲ್ ಸಖಾಫಿ ಪರಪ್ಪು ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸೌದಿಯಿಂದ ಉದ್ಯೋಗ ತೊರೆದು ಊರಿಗೆ ತೆರಳುತ್ತಿರುವ ದಾರುಲ್ ಇರ್ಷಾದ್ ಮಾಣಿ ತ್ವಾಯಿಫ್ ಕಮಿಟಿ ಇದರ ಅಧ್ಯಕ್ಷರಾದ ಸುಲೈಮಾನ್ ತೊಡಾರ್ ಹಾಗೂ ಕೋಶಾಧಿಕಾರಿ ಮುಹಮ್ಮದ್ ಹನೀಫ್ ಬಂದಿಯೋಡ್ ಅವರಿಗೆ ಶಾಲು ಹೊದಿಸಿ ಗೌರವಿಸಿ ಬೀಳ್ಕೊಡಲಾಯಿತು.
ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಹನೀಫಿ ಹಿಮಮಿ ಕುಂಡಡ್ಕ ಉಸ್ತಾದರನ್ನು ಹಾಗೂ ನೂತನ ಕೋಶಾಧಿಕಾರಿಯಾಗಿ ಅಶ್ರಫ್ ಮಂಡಕೊಲು ಅವರನ್ನು ನೇಮಿಸಲಾಯಿತು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ