ದಾವಣಗೆರೆ: ಕರ್ನಾಟಕ ಮುಸ್ಲಿಂ ಜಮಾಅತ್ ದಾವಣಗೆರೆ ಜಿಲ್ಲಾ ಸಮಿತಿ ರಚನಾ ಸಮಾಲೋಚನಾ ಸಭೆ ರಾಜ್ಯ ಮುಸ್ಲಿಂ ಜಮಾತ್ ಪ್ರಧಾನ ಕಾರ್ಯದರ್ಶಿ ಎನ್ ಕೆಎಂ ಶಾಫೀ ಸಅದಿ ಅವರ ನೇತೃತ್ವದಲ್ಲಿ ನಗರದಲ್ಲಿ ನಡೆಯಿತು.
ಸೆಪ್ಟೆಂಬರ್ ಕೊನೆಯ ವಾರದಲ್ಲಿ ಅಸ್ತಿತ್ವಕ್ಕೆ ಬರಲಿರುವ ಜಿಲ್ಲಾ ಸಮಿತಿಯ ಸಲಹಾ ಸಮಿತಿಯನ್ನು ಆಯ್ಕೆ ಮಾಡಲಾಯಿತು
ಅಧ್ಯಕ್ಷರಾಗಿ ಜನಾಬ್ ಸೈಯದ್ ಸೈಫುಲ್ಲಾ,ಪ್ರಧಾನ ಕಾರ್ಯದರ್ಶಿಯಾಗಿ ಖಾದರ್ ಬಾಶಾ ಅವರನ್ನು ಹಾಗೂ ವಿವಿಧ ತಾಲ್ಲೂಕುಗಳಿಂದ 21 ಮಂದಿ ಸದಸ್ಯರನ್ನು ಆರಿಸಲಾಯಿತು.
ಈ ಸಂದರ್ಭದಲ್ಲಿ ಕೆಸಿಎಫ್ ಐಎನ್ ಸಿ ನಾಯಕ ರಹೀಮ್ ಸಅದಿ ಖತಾರ್, ಕರ್ನಾಟಕ ಮುಸ್ಲಿಂ ಜಮಾತ್ ರಾಜ್ಯ ಸದಸ್ಯರು ಅಶ್ರಫ್ ಕಿನಾರ, ಇಹ್ಸಾನ್ ನಾಯಕ ಬಿ.ಎ.ಇಬ್ರಾಹಿಂ ಸಖಾಫಿ ದಾವಣಗೆರೆ, ದಾವಣಗೆರೆ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರು ಕೆ.ಕೆ. ಅಶ್ರಫ್ ಸಖಾಫಿ, ಚಿತ್ರದುರ್ಗ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರು ಎಮ್ಮೆಸ್ಸೆಂ ಜುನೈದ್ ಸಖಾಫಿ, ಹಾವೇರಿ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರು ಯಾಸಿನ್ ಸಖಾಫಿ ಮೊದಲಾದವಾರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ