ಮಂಗಳೂರು: ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರ ನಿಧನದಿಂದ ತೆರವಾದ ಸುನ್ನೀ ಕೋ ಆರ್ಡಿನೇಶನ್ ಕಮಿಟಿ ಕರ್ನಾಟಕ ಇದರ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿಯಾಗಿರುವ ಮೌಲಾನಾ ಎಸ್. ಪಿ.ಹಂಝ ಸಖಾಫಿ ಬಂಟ್ವಾಳ್ ಅವರನ್ನು ಇಂದು ಮಂಗಳೂರಿನಲ್ಲಿ ತಾಜುಲ್ ಫುಖಹಾ ಬೇಕಲ್ ಉಸ್ತಾದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಇಯ್ಯತುಲ್ ಉಲಮಾ ಮುಶಾವರ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅನಂತರ ನೂತನ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ಡಿನೇಶನ್ ಸಭೆಯಲ್ಲಿ ಪ್ರಸಕ್ತ ಉಪಾಧ್ಯಕ್ಷರಾಗಿದ್ದ ಅವರ ಸ್ಥಾನಕ್ಕೆ ಸುನ್ನೀ ಎಜುಕೇಷನಲ್ ಡೆವಲಪ್ಮೆಂಟ್ ಕಮಿಟಿ ಆಫ್ ಕರ್ನಾಟಕ ಅಧ್ಯಕ್ಷ ಕೆಕೆಎಂ ಕಾಮಿಲ್ ಸಖಾಫಿ ಅವರನ್ನು ಆರಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ನ ಸ್ವಾಗತಿಸಿ ಸಹ ಕಾರ್ಯದರ್ಶಿ ಅಶ್ರಫ್ ಕಿನಾರ ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ