ವಿಟ್ಲ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ [ರಿ] SჄS ಇದರ ಸದಸ್ಯತ್ವ ಅಭಿಯಾನಕ್ಕೆ ಕೊಡಂಗಾಯಿ ಬ್ರಾಂಚ್ ನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಆಕರ್ಷಕ ಮೆಂಬರ್ ಷಿಪ್ ಬೂತ್ ರಚಿಸಿ ಸಂಘಟನೆಗೆ ಸದಸ್ಯರನ್ನು ಅರ್ಜಿಫಾರಂನಲ್ಲಿ ಅಪೇಕ್ಷೆ ಸ್ವೀಕರಿಸಿ ಸದಸ್ಯತ್ವ ನೀಡಲಾಯಿತು. ಬ್ರಾಂಚ್ ಸಮಿತಿಯ ಅಧ್ಯಕ್ಷರಾದ ಹುಸೈನ್ ಪಳ್ಳಿಗದ್ದೆರವರು ಸುನ್ನೀ ಸೆಂಟರ್ ಪ್ರ.ಕಾರ್ಯದರ್ಶಿ ಸಿ.ಹೆಚ್.ಮುಹಮ್ಮದ್ ಮುಸ್ಲಿಯಾರ್ ರವರಿಗೆ ಅಪೇಕ್ಷಾ ಪತ್ರವನ್ನು ನೀಡಿ ಅಭಿಯಾನವನ್ನು ಅಧಿಕೃತವಾಗಿ ಉದ್ಘಾಟಿಸಿದರು.

ಬ್ರಾಂಚ್ ಪ್ರ.ಕಾರ್ಯದರ್ಶಿ ಎಂಕೆಎಂ ಕಾಮಿಲ್ ಸಖಾಫಿ ಕೊಡಂಗಾಯಿ, ಕೋಶಾಧಿಕಾರಿ ಸಿ.ಹೆಚ್.ಉಮರ್ ಮುಸ್ಲಿಯಾರ್, ಕಾರ್ಯದರ್ಶಿ ಸಿ.ಹೆಚ್.ಅಬ್ದುಲ್ ಖಾದರ್ ಪ್ರಮುಖರಾದ ಅಬ್ಬಾಸ್ ಮದನಿ, ಬಿ.ಅಬ್ದುಲ್ ಖಾದರ್, ಹಮೀದ್ ಕರ್ಕಳ, ಸುಲೈಮಾನ್ ಹಾಜಿ ಜಾರ, ಸುಲೈಮಾನ್ ದರ್ಕಾಸ್ ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಕೊಡಂಗಾಯಿ ಯೂನಿಟ್ ಸಮಿತಿ ಅಧ್ಯಕ್ಷರಾದ ಎಂಕೆ ಅಬ್ದುಲ್ ರಝ್ಝಾಕ್, ಪ್ರಧಾನ ಕಾರ್ಯದರ್ಶಿ ಶಮೀರ್ ಕರ್ಕಳ, ಸಾರಥಿಗಳಾದ ಲತೀಫ್ ಎಂ, ಎಂಕೆ ಮುಹಮ್ಮದ್ ತಮೀಮ್, ಡಿಎ ಮುಹಮ್ಮದ್ ಅಶ್ರಫ್, ಮತ್ತಿತರರು ಸಹಕರಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ