ಕರ್ನಾಟಕ ರಾಜ್ಯಾದ್ಯಂತ ಇಂದಿನಿಂದ ಆರಂಭಗೊಂಡಿರುವ SჄS ಸದಸ್ಯತ್ವ ಅಭಿಯಾನದ ಭಾಗವಾಗಿ ಟಿಪ್ಪುನಗರ ಬ್ರಾಂಚ್ ವ್ಯಾಪ್ತಿಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಶಿಲ್ಪಿ ಅಬೂಬಕರ್ ಉಸ್ತಾದ್ ಅಧ್ಯಕ್ಷತೆ ವಹಿಸಿ ದರು. ವಾಲೆಮೊಂಡೋವ್ ಉಸ್ತಾದ್ ದುವಾ ಮಾಡಿದರು. ಮುಖ್ಯ ಸಂದೇಶ ಭಾಷಣವನ್ನು ಸಂಸ್ಥೆಯ ಮುದರಿಸ್ ಮುಹಮ್ಮದ್ ಫಾಝಿಲ್ ಕಾಮಿಲ್ ಸಖಾಫಿ ಕೊಡ್ಲಿಪೇಟೆ ಮಾಡಿದರು.

ಇಬ್ರಾಹಿಂ ಮುಸ್ಲಿಯಾರ್ ಟಿಪ್ಪುನಗರ ಸ್ವಾಗತ ಮಾಡಿದರು, ಅಬೂಬಕ್ಕರ್ ಸಖಾಫಿ, ಉಸ್ಮಾನ್ ಹಾಜಿ, SჄS ಟಿಪ್ಪುನಗರ ಅಧ್ಯಕ್ಷ ರಾಗಿರುವ ಮೋನುಚ್ಚ, ಅಬೂಬಕರ್ ಮತ್ತು ಹಲವಾರು SჄS ಕಾರ್ಯಕರ್ತರು, ಮಂಬವುಲ್ ಉಲೂಂ ದರ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು. SჄS ಸದಸ್ಯತನವನ್ನು ಇಬ್ರಾಹಿಂ ಟಿಪ್ಪುನಗರ ರವರಿಗೆ ಕೊಡುವ ಮೂಲಕ ಚಾಲನೆ ಕೊಡಲಾಯಿತು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ