ಕರ್ನಾಟಕ ರಾಜ್ಯಾದ್ಯಂತ ಇಂದಿನಿಂದ ಆರಂಭಗೊಂಡಿರುವ SჄS ಸದಸ್ಯತ್ವ ಅಭಿಯಾನದ ಭಾಗವಾಗಿ ಟಿಪ್ಪುನಗರ ಬ್ರಾಂಚ್ ವ್ಯಾಪ್ತಿಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಶಿಲ್ಪಿ ಅಬೂಬಕರ್ ಉಸ್ತಾದ್ ಅಧ್ಯಕ್ಷತೆ ವಹಿಸಿ ದರು. ವಾಲೆಮೊಂಡೋವ್ ಉಸ್ತಾದ್ ದುವಾ ಮಾಡಿದರು. ಮುಖ್ಯ ಸಂದೇಶ ಭಾಷಣವನ್ನು ಸಂಸ್ಥೆಯ ಮುದರಿಸ್ ಮುಹಮ್ಮದ್ ಫಾಝಿಲ್ ಕಾಮಿಲ್ ಸಖಾಫಿ ಕೊಡ್ಲಿಪೇಟೆ ಮಾಡಿದರು.

ಇಬ್ರಾಹಿಂ ಮುಸ್ಲಿಯಾರ್ ಟಿಪ್ಪುನಗರ ಸ್ವಾಗತ ಮಾಡಿದರು, ಅಬೂಬಕ್ಕರ್ ಸಖಾಫಿ, ಉಸ್ಮಾನ್ ಹಾಜಿ, SჄS ಟಿಪ್ಪುನಗರ ಅಧ್ಯಕ್ಷ ರಾಗಿರುವ ಮೋನುಚ್ಚ, ಅಬೂಬಕರ್ ಮತ್ತು ಹಲವಾರು SჄS ಕಾರ್ಯಕರ್ತರು, ಮಂಬವುಲ್ ಉಲೂಂ ದರ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು. SჄS ಸದಸ್ಯತನವನ್ನು ಇಬ್ರಾಹಿಂ ಟಿಪ್ಪುನಗರ ರವರಿಗೆ ಕೊಡುವ ಮೂಲಕ ಚಾಲನೆ ಕೊಡಲಾಯಿತು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ