ಅಜ್ಜಾವರ ಅಡ್ಪಂಗಾಯದಲ್ಲಿ ತಹಶೀಲ್ದಾರ್ ರವರ ನೇತೃತ್ವದಲ್ಲಿ ಬಡ ಕುಟುಂಬದ ರಾಮ ನಾಯ್ಕ್ ರವರಿಗೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಿರ್ಮಿಸಿಕೊಟ್ಟ “ಬೆಳಕು” ಮನೆ ಯೋಜನೆಯ ಹಸ್ತಾಂತರ ಸಮಾರಂಭದಲ್ಲಿ ಮನೆ ನಿರ್ಮಾಣಕ್ಕೆ ಕಾರ್ಯಾಚರಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ತಹಶೀಲ್ದಾರ್ ರವರು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ SSF ಸಾಂತ್ವನ ಟೀಂ ಕಾರ್ಯಕರ್ತರನ್ನು ಹಾಗೂ ಅವರ ಕಾರ್ಯ ಚಟುವಟಿಕೆಗಳನ್ನು ಕೊಂಡಾಡಿ ಶ್ಲಾಘಿಸಿದ ತಹಶೀಲ್ದಾರರು ಇತರ ಸಂಘ ಸಂಸ್ಥೆಗಳ ಸೇವೆಯನ್ನೂ ಶ್ಲಾಘಿಸಿ ನಂತರ ಶಾಲು ಹೊದಿಸಿ ಎಲ್ಲಾ ಕಾರ್ಯಕರ್ತರನ್ನೂ ಸನ್ಮಾನಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ