ದುಬೈ: ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಸ್ವದೇಶೀಕರಣವನ್ನು ಕಟುವಾಗಿ ಜಾರಿಗೊಳಿಸಲಾಗುತ್ತಿದೆ. ಯುಎಇ ಉಪಾಧ್ಯಕ್ಷ ಮತ್ತು ದುಬೈ ಆಡಳಿತಗಾರ ಶೈಖ್ ಮುಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್, ಹಿಜ್ರಾ ಹೊಸ ವರ್ಷದ ಕುರಿತು ಇತ್ತೀಚೆಗೆ ಬಿಡುಗಡೆ ಮಾಡಿದ ಸಂದೇಶದಲ್ಲಿ, ಇಮಾರಾತಿಗಳ ಉದ್ಯೋಗವನ್ನು ಖಾತರಿಪಡಿಸುವುದು ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ್ದರು. ಮುಂಬರುವ ಕ್ಯಾಬಿನೆಟ್ ಸಭೆಯಲ್ಲಿ ಈ ವಿಷಯವನ್ನು ಪ್ರಮುಖ ಅಜೆಂಡಾ ಆಗಿ ಚರ್ಚಿಸಲು ನಿರ್ಧಾರಿಸಲಾಗಿದೆ.
ಇಮಾರಾತಿನ ಪ್ರತೀ ಆಡಳಿತವು ಸ್ವದೇಶೀಕರಣ ಸಂಬಂಧಿಸಿದಂತೆ ಮೌಲ್ಯಮಾಪನ ಮಾಡಲು ಪ್ರಾರಂಭಿಸಿದೆ. ದುಬೈನ ರಾಜಕುಮಾರ ಮತ್ತು ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷರಾದ ಶೈಖ್ ಹಮ್ದಾನ್ ಬಿನ್ ಮುಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಎರಡು ವಾರಗಳಲ್ಲಿ ಇದಕ್ಕೆ ಸಂಬಂಧಿತ ದಾಖಲೆಯನ್ನು ಸಿದ್ಧಪಡಿಸಲು ನಿರ್ದೇಶಿಸಿದ್ದು, ಅವರು ಸ್ವದೇಶೀಕರಣದ ಮೇಲ್ವಿಚಾರಣೆ ನಡೆಸಲಿದ್ದಾರೆ.
ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಶಾರ್ಜಾದ ಆಡಳಿತಾಧಿಕಾರಿ ಡಾ.ಶೈಖ್ ಸುಲ್ತಾನ್ ಬಿನ್ ಮುಹಮ್ಮದ್ ಅಲ್-ಖಾಸಿಮಿ ಅವರು ‘ಸುಲ್ತಾನ್ ಅಲ್ ಖಾಸಿಮಿ ಎಮಿರೈಸೇಶನ್ ಪ್ರಾಜೆಕ್ಟ್’ ಅನ್ನು ಪ್ರಾರಂಭಿಸಿದ್ದರು, ವಿವಿಧ ಖಾಸಗಿ ಸ್ಥಾಪನೆಗಳಲ್ಲಿ ಇಮಾರಾತಿಗಳಿಗೆ ಅವಕಾಶವನ್ನು ನೀಡುವುದು ಆಡಳಿತದ ಉದ್ದೇಶವಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ